ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯಿಂದ ಗುರುವಾರ ಆಯೋಜಿಸಿದ್ದ ವೀರಭದ್ರೇಶ್ವರ ಜಯಂತ್ಯೋತ್ಸವ
Veerabhadreshwar Jayantyotsava was organized by Veerashaiva Lingayat Organization Forum on Thursday
ರಾಯಬಾಗ ನವ ದೆಹಲಿಯ ಭಾರತ ಮಂಟಪಂ ಸಭಾಂಗಣದಲ್ಲಿ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯಿಂದ ಗುರುವಾರ ಆಯೋಜಿಸಿದ್ದ ವೀರಭದ್ರೇಶ್ವರ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ರಾಯಬಾಗ ತಾಲೂಕಿನ ದಿಗ್ಗೆವಾಡಿ ಗ್ರಾಮದ ವೇದಮೂರ್ತಿ ಡಾ.ಕಾಡಯ್ಯಾ ಹಿರೇಮಠ ಅವರಿಗೆ ರಾಷ್ಟ್ರಮಟ್ಟದ ಧರ್ಮ ಸೇವಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಹುಬ್ಬಳ್ಳಿಯ ಮೂರುಸಾವಿರ ಮಠದ ಶ್ರೀಗಳು, ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಯಡಿಯೂರು ಸಿದ್ದಲಿಂಗ ಸ್ವಾಮೀಜಿ, ಕೇಂದ್ರ ಸಚಿವರಾದ ಪ್ರಹ್ಲಾದ ಜೋಷಿ, ವಿ.ಸೋಮಣ್ಣ, ಲೋಕಸಭೆ ಸದಸ್ಯರಾದ ಬಿ.ವೈ.ರಾಘವೇಂದ್ರ, ಜಗದೀಶ ಶೆಟ್ಟರ, ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ರಾಷ್ಟ್ರೀಯ ಅಧ್ಯಕ್ಷ ಪ್ರದೀಪ ಕಂಕನವಾಡಿ ಸೇರಿ ಅನೇಕರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 