ಹೊಂಡದ ವೀರಭದ್ರೇಶ್ವರ ಜಾತ್ರಾ ಮಹೋತ್ಸವ
Veerabhadreshwara Jatra Festival in Honda
ಧಾರವಾಡ 02 : ಇಲ್ಲಿಯ ಜೆ.ಎಸ್.ಎಸ್. ಕಾಲೇಜ್ ಹಿಂಭಾಗದಲ್ಲಿರುವ ಹೊಂಡದ ವೀರಭದ್ರೇಶ್ವರ ಜಾತ್ರಾ ಮಹೋತ್ಸವವನ್ನು ಪ್ರತಿ ವರ್ಷದಂತೆ ಈ ವರ್ಷವೂ ವಿಜೃಂಭಣೆಯಿಂದ ಆಚರಿಸಲಾಗುವುದು.
ಜಾತ್ರಾ ಅಂಗವಾಗಿ ಇದೇದಿನಾಂಕ: 3ರಂದುಬುಧವಾರ ಬೆಳಿಗ್ಗೆ 6 ಗಂಟೆಗೆ ಗುಗ್ಗಳವು ದೇವಸ್ಥಾನದಿಂದ ಹೊರಟು ತುರಮರಿ ಮಠ, ವಾಲ್ಮಿಕಿಓಣಿ, ಮಟ್ಟಿಪರ್ಪನಕೂಟ, ನಗರೇಶ್ವರ ದೇವಸ್ಥಾನ, ರವಿವಾರ ಪೇಟ, ಪಂಚ ಕಛೇರಿ ಓಣಿ, ಕಾಮನಕಟ್ಟಿ, ಹೊಸಯಲ್ಲಾಪುರ ಮೂಲಕ ಕಲ್ಮೇಶ್ವರ ದೇವಸ್ಥಾನಕ್ಕೆ ತಲುಪುವುದು. ಇದರಲ್ಲಿ ಯಾರಾದರೂ ಗುಗ್ಗಳ ಕಾರ್ಯವನ್ನುತಿರಿಸಿ ಕೊಳ್ಳಬಯಸಿದಲ್ಲಿ ಉಚಿತವಾಗಿ ಮಾಡಿಕೊಳ್ಳಬಹುದು.
ದಿನಾಂಕ: 4 ರಂದು ಗುರುವಾರ ಬೆಳಗಿನ 5 ಗಂಟೆಗೆ ರುದ್ರಾಭಿಷೇಕ ನಂತರ 12 ಗಂಟೆಗೆಅನ್ನ ಸಂತರೆ್ಣ ಹಾಗೂ ಸಾಯಂಕಾಲ 4-30 ಕ್ಕೆ ರಥೋತ್ಸವ ಜರುಗುವದು. ಭಕ್ತರು ಭಾಗವಹಿಸಿ ವೀರಭದ್ರೇಶ್ವರನ ಕೃಪೆಗೆ ಪಾತ್ರರಾಗಬೇಕೆಂದು ಹೊಂಡದ ವೀರಭದ್ರೇಶ್ವರ ದೇವಸ್ಥಾನ ಟ್ರಸ್ಟ್ ಕಮಿಟಿಯವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 