ವೀರಯ್ಯ ಸಜ್ಜದಮಠ ಆಯ್ಕೆ
Veeraiya Sajjadamath option
ವೀರಯ್ಯ ಸಜ್ಜದಮಠ ಆಯ್ಕೆ
ಶಿಗ್ಗಾವಿ 15: ತಾಲೂಕಿನ ದುಂಡಶಿ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಬಿನ್ ಸಾಲಗಾರರ ಮತಕ್ಷೇತ್ರದಿಂದ ವೀರಯ್ಯ ಸಜ್ಜದಮಠ (83) ಮತಗಳನ್ನು ಪಡೆದು ಆಯ್ಕೆಯಾದರೆ ಅವರ ಪ್ರತಿಸ್ಪರ್ದಿ ರಾಕೇಶ ಶ್ರೀಕಾಂತ ಗುಡಗೇರಿ(55) ಮತಗಳನ್ನು ಪಡೆದು ಫರಾಭವಗೊಂಡರು. ನಂತರ ಸಂಘದ ಮತದಾರರು ಹಾಗೂ ಗ್ರಾಮಸ್ಥರು ಸಿಹಿ ಹಂಚಿ ಹರ್ಷಗೋಂಡರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 