ಶಾಮನೂರು ಶಿವಶಂಕರ್ಪ ನಿಧನಕ್ಕೆ ವೀರಶೈವ ಘಟಕ ಸಂತಾಪ
Veerashaiva unit condoles the death of Shamanur Shivashankarpa
ಹೂವಿನಹಡಗಲಿ 15- ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಮಾಜಿ ಸಚಿವರು ಮತ್ತು ಭಾರತ ವೀರಶೈವ ಮಹಾಸಭಾ ಅದ್ಯಕ್ಷರಾದ ಶಾಮನೂರು ಶಿವಶಂಕರ್ಪ ನಿಧನಕ್ಕೆ ಹೂವಿನಹಡಗಲಿ ವೀರಶೈವ ತಾಲ್ಲೂಕು ಘಟಕ ತೀವ್ರ ಸಂತಾಪ ಸಲ್ಲಿಸಿದ್ದಾರೆ. ಪಟ್ಟಣದ ಮಲ್ಲನಕೆರೆ ಮಠದಲ್ಲಿ ಸೋಮವಾರ ಚನ್ನಬಸವ ಸ್ವಾಮಿಗಳ ಸಾನಿಧ್ಯದಲ್ಲಿ ವೀರಶೈವ ತಾಲ್ಲೂಕು ಘಟಕ ಶ್ರದ್ಧಾಂಜಲಿ ಸಭೆ ನಡೆಸಲಾಯಿತು. ವೀರಶೈವ ಸಮಾಜ ತಾಲ್ಲೂಕು ಅದ್ಯಕ್ಷ ಸಿಕೆಎಂ.ಬಸವಲಿಂಗಸ್ವಾಮಿ ಮಾತನಾಡಿ ವೀರಶೈವ ಸಮಾಜಕ್ಕೆ ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ಶೈಕ್ಷಣಿಕ. ಆರೋಗ್ಯ ಕೊಡುಗೆ ನೀಡಿದ್ದಾರೆ ಎಂದರು.ನಗರ ಘಟಕ ಅದ್ಯಕ್ಷ ಎಂ.ಉಮೇಶ,ವರ್ತಕ ಎಸ್.ಎಂ.ಅಶೋಕ, ಮತ್ತು ಬಿ.ಬಿ.ಅಸುಂಡಿ, ಪಿ. ಕೇಶಪ್ಪ, ಸೊಪ್ಪಿನ ಮಂಜುನಾಥ, ವಿ.ಸಿ.ಪಾಟೀಲ, ಹಣ್ಣಿ ವೀರೇಶ. ಬಿ.ಸಿದ್ದೇಶ,ಸೊಪ್ಪಿನ ವೀರಣ್ಣ, ಕರ್ಜಗಿ ಕೊಟ್ರೇಶ, ಕೆ.ಜೆ.ಮಲ್ಲನಗೌಡ, ಜಗದೀಶ ಇದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 