ಸೈಯದ್ ನಾಸೀರ್ ಹುಸೇನ್ರವರಿಂದ ವೆಂಕಟೇಶ್ ಹೆಗಡೆಯವರಿಗೆ ಸನ್ಮಾನ
Venkatesh Hegde felicitated by Syed Nasir Hussain
ಬಳ್ಳಾರಿ 16: ನಗರದಲ್ಲಿ ಡಾ.ಸೈಯದ್ ನಾಸೀರ್ ಹುಸೇನ್ ಅಣ್ಣ ರಾಜ್ಯಸಭಾ ಸದಸ್ಯರು, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಮ್ಮು ಕಾಶ್ಮೀರ ರಾಜ್ಯ ಉಸ್ತುವಾರಿಗಳು ರವರು ಅವರ ಗೃಹ ಕಛೇರಿಯಲ್ಲಿ ನನ್ನನ್ನು ಕರ್ನಾಟಕ ಸರ್ಕಾರದ ವತಿಯಿಂದ"ರಾಜ್ಯ ಸಹಕಾರ ರತ್ನ" ಪ್ರಶಸ್ತಿಯನ್ನು ಪಡೆದಿರುವುದಕ್ಕೆ ಸನ್ಮಾನಿಸಿ ಅಭಿನಂದಿಸಿದರು. ಇನ್ನೂ ಹೆಚ್ಚು ಹೆಚ್ಚು ಪದವಿಗಳು ಸಿಗುವಂತಾಗಲಿ ಎಂದು ಶುಭ ಹಾರೈಸಿದರು,ನಂತರ ನಾನು ಅಣ್ಣನವರಿಗೆ ನನ್ನ ಹೃದಯಪೂರ್ವಕ ಧನ್ಯವಾದಗಳನ್ನು ಅರ್ಿಸಿ ನಿಮ್ಮ ಸಹಕಾರ ಪ್ರೋತ್ಸಾಹ ಹೀಗೆ ಇರಲಿ ಎಂದು ಕೇಳಿಕೊಂಡೆನು ಎಂದು ಕಾಂಗ್ರೆಸ್ ಪಕ್ಷದ ಮಾಧ್ಯಮ ಸಲಹೆಗಾರರು ಹಾಗೂ ವಕೀಲರು ವೆಂಕಟೇಶ್ ಹೆಗಡೆಯವರು ಲೋಕದರ್ಶನ ಪತ್ರಿಕೆ ವರದಿಗಾರರ ಜೊತೆ ಮಾತನಾಡಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಹುಮಾಯೂನ್ ಖಾನ್, ವೀರನ ಗೌಡ ನಗರ ಅಧ್ಯಕ್ಷರು ಪ್ರಚಾರ ಸಮಿತಿ, ಹೊನ್ನುರ ಸ್ವಾಮಿ ಇನ್ನು ಮುಂತಾದ ಕಾಂಗ್ರೆಸ್ ಪಕ್ಷದ ಮುಖಂಡರು ಇತರರು ಉಪಸ್ಥಿತರಿದ್ದರು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 