ರಾಜ್ಯ ಸರ್ಕಾರದ ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆಯಾದ ವೆಂಕಟೇಶ್ ಹೆಗಡೆ ಗೆ ಸನ್ಮಾನ
Venkatesh Hegde honored for being selected for the State Government's Sahakar Ratna Award
ಬಳ್ಳಾರಿ 28: ರಂದು ನಗರದಲ್ಲಿ ಇಂದು ಕರ್ನಾಟಕ ರಾಜ್ಯ ಪಿಂಜಾರ್ ನದಾಫ್ ಸಂಘ, ಬಳ್ಳಾರಿ ಘಟಕದ ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರದ ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆಯಾದ ಸಹಕಾರ ಕ್ಷೇತ್ರದಲ್ಲಿ ಸಾಧನೆ ಮಾಡಿದ ಬಾಪೂಜಿ ನಗರದ ವೆಂಕಟೇಶ್ ಹೆಗಡೆ, ವಕೀಲರು ಮತ್ತು ಕೆಪಿಸಿಸಿ ಮಾಧ್ಯಮ ವಕ್ತಾರರು ಮತ್ತು ಶರಣಬಸವ ಇವರನ್ನು ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪಿಂಜಾರ್ / ನದಾಫ್ ಪದಾಧಿಕಾರಿಗಳಾದ ವಿಭಾಗಿಯ ಉಪಾಧ್ಯಕ್ಷರಾದ ಪಿ.ಶಾಷಾಬು, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಅಲ್ಲ ಬಕಾಶ್, ರಾಜ್ಯ ಸಲಹಾ ಸಮಿತಿ ಸದಸ್ಯರಾದ ಮಸ್ತಾನ್ ವಲಿ, ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷರಾದ ಪಿ. ಮೌಲಾಲಿ, ಜಿಲ್ಲಾ ಕಾರ್ಯದರ್ಶಿ ಮತ್ತು ವಕೀಲರಾದ ಟಿ ನೂರ್ ಬಾಷಾ, ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷರಾದ ಅಮಿನಾಬಿ, ಮಹಿಳಾ ಘಟಕದ ಜಿಲ್ಲಾ ಕಾರ್ಯದರ್ಶಿಯಾದ ರಜಿಯಾ,ನಗರ ಘಟಕ ಅಧ್ಯಕ್ಷರಾದ ನಬಿಸಾಬ್, ನಗರ ಘಟಕ ಕಾರ್ಯದರ್ಶಿ ಅಲ್ಲಾಭಕಾಶ್, ಜಿಲ್ಲಾ ಖಜಾಂಚಿ ವಲಿಸಾಬ್, ನಗರ ಘಟಕದ ಸಹಕಾರ್ಯದರ್ಶಿ ಪೀರ್ ಭಾಷಾ, ಪೈಲ್ವಾನ್ ಪಿಂಜರ್ ರಂಜಾನ್ ಸಾಬ್ ಸಂಘದ ಜಿಲ್ಲಾ ಅಧ್ಯಕ್ಷರಾದ ಪಿ ಶರ್ಮಸ್ ವಲಿ, ಸಿರುಗುಪ್ಪ ತಾಲೂಕು ಘಟಕದ ಉಪಾಧ್ಯಕ್ಷರು ಮತ್ತು ವಕೀಲರಾದ ಚಂದಿ ಮಹಭಾಷಾ, ಹಂದ್ರಾಳ ಗುಡಸಾಬ್, ಫೋಟೋಗ್ರಾಫರ್ ಬಾಬು ಇತರರು ಉಪಸಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 