ಹಿರಿಯ ಪತ್ರಕರ್ತರಾದ ಹನುಮಾನಸಿಂಗ್ ಜಮಾದಾರ ಅವರು ಮಾದ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ
Veteran journalist Hanuman Singh Jamadara has been selected for the Madhyam Akademi Award
ಹಿರಿಯ ಪತ್ರಕರ್ತರಾದ ಹನುಮಾನಸಿಂಗ್ ಜಮಾದಾರ ಅವರು ಮಾದ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ
ಗದಗ 30 : ಕರ್ನಾಟಕ ಮಾಧ್ಯಮ ಅಕಾಡೆಮಿಯ 2023 ಹಾಗೂ 2024 ರ ವಾರ್ಷಿಕ ಪ್ರಶಸ್ತಿಗಳನ್ನು ಗುರುವಾರ ಘೋಷಿಸಲಾಗಿದೆ.
ನಗರದ ಹಿರಿಯ ಪತ್ರಕರ್ತರಾದ ಹನುಮಾನಸಿಂಗ್ ಜಮಾದಾರ ಅವರ ಪತ್ರಿಕಾ ರಂಗದಲ್ಲಿ ಸಲ್ಲಿಸಿದ ಜೀವಮಾನ ಸಾಧನೆಗಾಗಿ 2023 ರ ಸಾಲಿನ ವಿಶೇಷ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಮತ್ತು ನಗರದಲ್ಲಿ ವರದಿಗಾರರಾಗಿ ಸೇವೆ ಸಲ್ಲಿಸಿದ್ದ ಸಿದ್ದಯ್ಯ ಹಿರೇಮಠ ಹಾಗೂ ಪ್ರಕಾಶ ಶೇಠ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರಶಸ್ತಿ ಪ್ರಧಾನ ಸಮಾರಂಭದ ದಿನಾಂಕ ಸದ್ಯದಲ್ಲಿಯೇ ಪ್ರಕಟಿಸಲಾಗುವದು ಎಂದು ಮಧ್ಯಮ ಅಕಾಡೆಮಿಯ ಅಧ್ಯಕ್ಷ ಅಯೇಷಾ ಕಾನುಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 