ದೆಹಲಿಯಲ್ಲಿ ಗೆಲುವು : ಬಿಜೆಪಿ ವಿಜಯೋತ್ಸವ
Victory in Delhi: BJP triumphant
ದೆಹಲಿಯಲ್ಲಿ ಗೆಲುವು : ಬಿಜೆಪಿ ವಿಜಯೋತ್ಸವ
ಹೂವಿನಹಡಗಲಿ 08: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ವಿಜಯ ಸಾಧಿಸಿದ್ದಕ್ಕೆ ಹೂವಿನಹಡಗಲಿ ತಾಲೂಕು ಬಿಜೆಪಿ ಪಕ್ಷದಿಂದ ಶನಿವಾರ ಪಟ್ಟಣದ ಶಾಸ್ತ್ರಿ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚುವ ಮೂಲಕ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ವಿಜಯೋತ್ಸವವನ್ನು ಆಚರಿಸಿದರು.
ಜಿಲ್ಲಾ ಘಟಕದ ಅಧ್ಯಕ್ಷ ಸಂಜೀವ ರೆಡ್ಡಿ ಮಾತನಾಡಿ, ’ದೆಹಲಿ ಚುನಾವಣೆಯ ಈ ಫಲಿತಾಂಶ ಹಾಗೂ ದೇಶದ ಜನರ ಮನಸ್ಸಿನಲ್ಲಿ ನರೇಂದ್ರ ಮೋದಿ ಎಷ್ಟು ಗಟ್ಟಿಯಾಗಿ ಬೇರೂರಿದ್ದಾರೆ ಎಂಬುದನ್ನು ಇಡೀ ದೇಶಕ್ಕೆ ತೋರಿಸಿಕೊಟ್ಟಿದೆ. ತಾಲೂಕು ಬಿಜೆಪಿ ಅದ್ಯಕ್ಷ ಮಲ್ಲಿಕಾರ್ಜುನ. ಮುಖಂಡರಾದ ಲಕ್ಷ್ಮಣನಾಯ್ಕ. ಹೆಚ್.ಪೂಜಪ್ಪ.ಈಟಿ.ಲಿಂಗರಾಜ.ವಿಜಯಲಕ್ಷ್ಮಿ ಇದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 