ಹಸ್ತಾಂತರ ಆದೇಶ ವಿರುದ್ಧ ವಿಜಯ್ ಮಲ್ಯ ಮೇಲ್ಮನವಿ ವಜಾ
ಲಂಡನ್: ಉದ್ಯಮಿ ವಿಜಯ್ ಮಲ್ಯಗೆ ಮತ್ತೆ ಹಿನ್ನಡೆ ಉಂಟಾಗಿದ್ದು, ಲಂಡನ್ ಕೋರ್ಟ್ ನೀಡಿದ್ದ ಹಸ್ತಾಂತರ ಆದೇಶದ ವಿರುದ್ಧ ಮಲ್ಯ ಸಲ್ಲಿಸಿದ್ದ ಮೇಲ್ಮನವಿಯನ್ನು ಯುನೈಟೆಡ್ ಕಿಂಗ್ಡಮ್ ಹೈಕೋರ್ಟ್ ವಜಾಗೊಳಿಸಿದೆ.
ಈ ಹಿನ್ನಲೆಯಲ್ಲಿ ಭಾರತಕ್ಕೆ ಮಲ್ಯ ಹಸ್ತಾಂತರ ಶೀಘ್ರ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಭಾರತೀಯ ಸ್ಟೇಟ್ ಬ್ಯಾಂಕ್ ಸೇರಿ ಹಲವು ಬ್ಯಾಂಕ್ಗಲ್ಲಿ ಸಾಲ ಪಡೆದಿದ್ದ ಮಲ್ಯ ಅದನ್ನು ಪಾವತಿಸದೇ ವಿದೇಶಕ್ಕೆ ಪರಾರಿಯಾಗಿದ್ದರು. ಸುಸ್ತಿದಾರರಾಗಿದ್ದ ವಿಜಯ್ ಮಲ್ಯ ಅವರನ್ನು ಆಥರ್ಿಕ ಅಪರಾಧಿ ಎಂದು ಘೋಷಣೆ ಕೂಡ ಆಗಿದೆ. ಭಾರತಕ್ಕೆ ಈಗ ಮೋಸ್ಟ್ ವಾಂಟೆಡ್ ಆಗಿದ್ದಾರೆ.
ಭಾರತದ ಜಾರಿ ನಿದರ್ೆಶನಾಲಯ ಸಲ್ಲಿಸಿದ್ದ ಅಜರ್ಿ ವಿಚಾರಣೆ ನಡೆಸಿದ ಲಂಡನ್ ಕೋರ್ಟ್ ಕಳೆದ ಡಿಸೆಂಬರ್ನಲ್ಲಿ ತೀಪು ನೀಡಿ ಹಸ್ತಾಂತರ ಮಾಡಲು ಆದೇಶ ನೀಡಿತ್ತು.
ಇದನ್ನು ಪ್ರಶ್ನಿಸಿ ವಿಜಯ್ ಮಲ್ಯ ಮೇಲ್ಮನವಿ ಸಲ್ಲಿಸಿದ್ದರು. ಇದೀಗ ಹೈಕೋಟರ್್ನಲ್ಲೂ ವಿಜಯ್ ಮಲ್ಯಗೆ ಹಿನ್ನಡೆಯಾಗಿದೆ. ವಿಜಯ್ ಮಲ್ಯ ಹಸ್ತಾಂತರಕ್ಕೆ ಪ್ರಯತ್ನಿಸುತ್ತಿರುವ ಭಾರತಕ್ಕೆ ಮತ್ತೊಂದು ಯಶಸ್ಸು ದೊರೆತಂತಾಗಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 