ವಿಜಯಪುರ: ಗೋಶಾಲೆಗೆ ಜಿಲ್ಲಾಧಿಕಾರಿ ಭೇಟಿ
ವಿಜಯಪುರ 27: ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಇಂದು ದೇವರಹಿಪ್ಪರಗಿ ಗೋಶಾಲೆಗೆ ಭೇಟಿ ನೀಡಿ ಜಾನುವಾರುಗಳಿಗೆ ಕಲ್ಪಿಸಲಾಗುತ್ತಿರುವ ಮೇವಿನ ಸೌಲಭ್ಯ ಹಾಗೂ ಕುಡಿಯುವ ನೀರು ಹಾಗೂ ಇತರೆ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು.
ಜಿಲ್ಲಾಧಿಕಾರಿಗಳು ಇದೇ ಸಂದರ್ಭದಲ್ಲಿ ರೈತರಿಂದ ಅಹವಾಲುಗಳನ್ನು ಸಹ ಸ್ವೀಕಾರ ಮಾಡಿದರು. ಗೋಶಾಲೆಗಳಲ್ಲಿ ಕಲ್ಪಿಸುತ್ತಿರುವ ಸೌಲಭ್ಯಗಳ ಕುರಿತು ತೃಪ್ತಿ ವ್ಯಕ್ತಪಡಿಸಿದ ಅವರು, ಮುಂದಿನ ದಿನಗಳಲ್ಲಿ ಜಾನುವಾರುಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಚ್ಚರಿಕೆ ವಹಿಸಲು ಸಲಹೆ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 