ವಿಜಯಪುರ: ವೈಜ್ಞಾನಿಕ ಮೀನು ಸಾಕಾಣಿಕೆ ತರಬೇತಿ ಕಾರ್ಯಕ್ರಮ
ಲೋಕದರ್ಶನ ವರದಿ
ವಿಜಯಪುರ 08: ಬರಗಾಲ ಜಿಲ್ಲೆ ವಿಜಯಪೂರದಲ್ಲಿ ಕೆರೆ ತುಂಬಿಸುವ ಸಕರ್ಾರದ ಯೋಜನೆಯಿಂದ ನೀರಿನ ಸಂಗ್ರಹಣೆ ಹೆಚ್ಚಿಸುತ್ತಿರುವದರಿಂದ ಋತು ಆಧಾರಿತ ಮೀನು ಸಾಕಾಣಿಕೆ ಮಾಡುವುದರಿಂದ ಆಹಾರ ಪೌಷ್ಠಿಕತೆ ಜೋತೆಗೆ ರೈತರ ಆದಾಯ ಕೂಡಾ ಹೆಚ್ಚಾಗಲಿದೆ ಎಂದು ಬಿ.ಎಲ್.ಡಿ ಸಂಸ್ಥೆಯ ಪ್ರಾಚಾರಾಧಿಕಾರಿ ಡಾ. ಮಹಾಂತೇಶ ಬೀರಾದಾರ ಅವರು ಹೇಳಿದರು.
ನಗರದ ಸಮೀಪದ ಭೂತನಾಳ ಕೆರೆ ಹತ್ತಿರದ ಮೀನುಗಾರಿಕೆ ಸಂಶೋಧನಾ ಮತ್ತು ಮಾಹಿತಿ ಕೇಂದ್ರದ ವತಿಯಿಂದ ಮೀನು ಕೃಷಿಕರ ದಿನಾಚರಣೆಯ ಅಂಗವಾಗಿ "ವೈಜ್ಞಾನಿಕ ಮೀನು ಸಾಕಾಣಿಕೆ" ತರಬೇತಿ ಮತ್ತು ಮೀನುಮರಿಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರಗತಿಪರ ರೈತರು ಹಾಗು ಎಮ್.ಬಿ.ಪಾಟೀಲ ಪೌಂಡೇಶನ್ದ ನಿದರ್ೇಶಕ ಶಂಕರ ಸಿದ್ದರೆಡ್ಡಿ, ಅರಭಾವಿ ತೋಟಗಾರಿಕೆ ಮಹಾವಿದ್ಯಾಲಯದ ವಿಶ್ರಾಂತ ಡೀನ್ ಎಸ್.ಆಯ್.ಹನುಮಶೇಟ್ಟಿ ಅವರು ಕೃಷಿ ಮತ್ತು ತೊಟಗಾರಿಕೆ ಜೋತೆಗೆ ಮೀನು ಸಾಕಾಣಿಕೆ ಮಾಡುವದರ ಅನುಭವ ಹಂಚಿಕೊಂಡರು.
ಈ ತರಬೇತಿ ಕಾಯರ್ಾಗಾರದಲ್ಲಿ ಬೇರೆ ಬೇರೆ ಜಿಲ್ಲೆಗಳಿಂದ ಸುಮಾರು 70 ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸಿ ಸದುಪಯೋಗ ಪಡೆದುಕೊಂಡರು. ಸಹಾಯಕ ಪ್ರಾಧ್ಯಾಪಕ ಡಾ. ವಿಜಯ.ಎಸ್.ಅತನೂರ ವಂದಿಸಿದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 