ವಿಜಯಪುರ: ನಾಳೆಯಿಂದ ಸಿದ್ದೇಶ್ವರ ಶ್ರೀಗಳ ಆಧ್ಯಾತ್ಮಿಕ ಪ್ರವಚನ
ಲೋಕದರ್ಶನ ವರದಿ
ವಿಜಯಪುರ 01: ವಿಜಯಪುರ ನಗರದ ಜ್ಞಾನಯೋಗಾಶ್ರಮದಲ್ಲಿ ಜೂನ್ 2 ಮತ್ತು 3 ರಂದು ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ ಆಧ್ಯಾತ್ಮಿಕ ಪ್ರವಚನ ನಡೆಯಲಿದೆ.
ಜೂನ್ 2 ರಂದು ಬೆಳಿಗ್ಗೆ 6 ರಿಂದ 7 ಗಂಟೆಯವರೆಗೆ ಇಂಗ್ಲೀಷನಲ್ಲಿ ಹಾಗೂ 3 ರಂದು ಬೆಳಿಗ್ಗೆ 6 ರಿಂದ 7ರವರೆಗೆ ಕನ್ನಡದಲ್ಲಿ ಶ್ರೀಗಳು ಪ್ರವಚನ ಹೇಳುವರು.
ಸದ್ಭಕ್ತರು ಜ್ಞಾನದಾಸೋಹದ ಪ್ರಯೋಜನ ಪಡೆಯಲು ಜ್ಞಾನಯೋಗಾಶ್ರಮದ ಸದ್ಭಕ್ತ ಮಂಡಳಿ ತಿಳಿಸಿದೆ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 