ವಿಜಯಪುರ: ಸಾಮಥ್ರ್ಯ ಸಾಧನೆಯ ನಿಗೂಢ ದಾರಿ
ಲೋಕದರ್ಶನ ವರದಿ
ವಿಜಯಪುರ 17: ಪ್ರತಿಯೊಬ್ಬ ವಿದ್ಯಾರ್ಥಿ ನಿಗೂಢ ಸಾಮಥ್ರ್ಯ ಹೊಂದಿರುತ್ತಾನೆ. ಆ ಸಾಮಥ್ರ್ಯ ಬಳಸಿಕೊಂಡು ಮಹತ್ತರ ಸಾಧನೆ ಮಾಡಬೇಕೆಂದು ಅಶೋಕ ಹಂಚಲಿ ಹೇಳಿದರು.
ನಗರದ ಟ್ಯಾಲೆಂಟ್ ಕರಿಯರ್ ಅಕಾಡಮಿಯಲ್ಲಿ ಇತ್ತೀಚೆಗೆ ಹಮ್ಮಿಕೊಂಡ 'ಉಚಿತ ಕಾಯರ್ಾಗಾರ'ದಲ್ಲಿ ಅವರು ಮಾತನಾಡಿದರು.
ಎಸ್.ಡಿ. ಗಡೇದ ಮಾತನಾಡಿ, ವಿದ್ಯಾಥರ್ಿಗಳು ಕೊಳೆತ ಹಣ್ಣಾಗದೇ, ಗಿಡದಲ್ಲಿರುವ ಹಣ್ಣುಗಳಾಗಬೇಕೆಂದು ಹೇಳಿದರು. ಅಜರ್ುನ ಸಾಗರ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾಥರ್ಿಗಳು ಪಾರದರ್ಶಕವಾಗಿ ಅಧ್ಯಯನ ಮಾಡಿದ್ದಾದರೆ, ಬಯಸಿದ ಆಸೆ ಈಡೇರುತ್ತದೆ. ಪ್ರತಿಯೊಬ್ಬ ವಿದ್ಯಾಥರ್ಿ ಐಎಎಸ್ ಹಾಗೂ ಕೆಎಎಸ್ ಹುದ್ದೆಗಳ ಗುರಿ ಇಟ್ಟುಕೊಂಡು ಅಧ್ಯಯನದ ಜತೆಗೆ ಇಂದಿನ ತಂತ್ರಜ್ಞಾನ ಬಳಸಿಕೊಳ್ಳುವುದು ಅತ್ಯವಶ್ಯಕ ಎಂದು ಹೇಳಿದರು. ಟ್ಯಾಲೆಂಟ್ ಕರಿಯರ್ ಅಕಾಡಮಿಯಲ್ಲಿ ತರಬೇತಿ ಪಡೆದು ಪೊಲೀಸ್ ಪರೀಕ್ಷೆಯಲ್ಲಿ ಹಣಮಂತ ಫಕೀರಪ್ಪಗೋಳ (ನೂರಕ್ಕೆ ನೂರು ಅಂಕ), ಶಿವಾನಂದ ಬುಕ್ಕಾಗೊಳ (ನೂರಕ್ಕೆ 98 ಅಂಕ) ಹಾಗೂ ಎಸ್ಎಸ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಸಾಗರ ರಾಠೋಡ ಅವರನ್ನು ಸನ್ಮಾನಿಸಲಾಯಿತು.
ಕೃಷ್ಣಕಿಶೋರ ಹಳ್ಳೂರ, ಪ್ರಕಾಶ ಉಡಚಾಣ, ಶ್ರೀಶೈಲ ರತ್ನಾಕರ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಆರ್.ಕೆ. ಹನಗಂಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜಶೇಖರ ಜಂಬಗಿ ವಂದಿಸಿದರು.
ಸಾರ್ವಜನಿಕ ಸ್ಥಳದಲ್ಲಿ ಧೂಮ್ರಪಾನ: ಕ್ರಮಕ್ಕೆ ಒತ್ತಾಯ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 