ಕಾನಿಪ ಸಂಘದ ಜಿಲ್ಲಾ ಕಾರ್ಯದರ್ಶಿಯಾಗಿ ವಿನೋದ ಸಾರವಾಡ ಆಯ್ಕೆ
Vinod Saravada elected as the district secretary of Kanip Sangha
ವಿಜಯಪುರ 10: ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ಕಾರ್ಯದರ್ಶಿಯಾಗಿ ಪತ್ರಕರ್ತ ವಿನೋದ ಸಾರವಾಡ ಆಯ್ಕೆಯಾಗಿದ್ದಾರೆ. 2025-28ನೇ ಸಾಲಿನ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಚುನಾವಣೆಯಲ್ಲಿ ಜಿಲ್ಲಾ ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆಯಾದ ವಿನೋದ ಸಾರವಾಡ ಅವರಿಗೆ ಚುನಾವಣಾಧಿಕಾರಿ ಹಾಗೂ ಹಿರಿಯ ಪತ್ರಕರ್ತರಾದ ಟಿ.ಕೆ. ಮಲಗೊಂಡ ಅವರು ಪ್ರಮಾಣ ಪತ್ರ ವಿತರಿಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 