ಜಿಲ್ಲಾಧಿಕಾರಿಗಳಿಂದ ಜಿಲ್ಲಾ ಕಾರಾಗೃಹಕ್ಕೆ ಭೇಟಿ
ಗದಗ 26: ಗದಗ ಬೆಟಗೇರಿ ನಗರದ ಜಿಲ್ಲಾ ಕಾರಾಗೃಹಕ್ಕೆ ಗದಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಂದು (ದಿ.26) ಅನಿರೀಕ್ಷಿತ ಭೇಟಿ ನೀಡಿದರು. ಕಾರಾಗೃಹದಲ್ಲಿ ಇರುವ ಮೂಲಭೂತ ಸೌಕರ್ಯ, ಕಾರಾಗೃಹವಾಸಿಗಳಿಗೆ ಇರುವ ಸಮಸ್ಯೆ ಹಾಗೂ ಸ್ವಚ್ಛತೆ ಮತ್ತು ಆರೋಗ್ಯಕರ ವಾತಾವರಣ ಕುರಿತು ಜಿಲ್ಲಾಧಿಕಾರಿಗಳು ಪರಿಶೀಲಿಸಿದರು. ಕಾರಾಗೃಹ ಅಧಿಕಾರಿ ಕೆ.ಎಸ್.ಮಾನ್ವಿ ಕಾರಾಗೃಹವಾಸಿಗಳ ಕುರಿತು ಹಾಗೂ ಅವರಿಗೆ ನೀಡಲಾಗುತ್ತಿರುವ ಊಟ ಮತ್ತು ಇತರ ಸೌಲಭ್ಯಗಳ ಕುರಿತು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 