ಜಿಲ್ಲಾಧಿಕಾರಿಗಳಿಂದ ಪಡಿತರ ಅಂಗಡಿಗೆ ಭೇಟಿ
ಗದಗ 21: ಗದಗ ಬೆಟಗೇರಿ ಶಹರದ ಬೆಟಗೇರಿಯಲ್ಲಿರುವ ಬಿ.ಎಸ್. ಉಗಲಾಟದ ಅವರ ಪಡಿತರ ಅಂಗಡಿಗೆ ಗದಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಂದು ದಿ.21 ಅನಿರೀಕ್ಷಿತ ಭೇಟಿ ನೀಡಿದರು. 600 ಪಡಿತರದಾರರಿರುವ ಕೇಂದ್ರದಿಂದ ಫಲಾನಭವಿಗಳಿಗೆ ನಿಗದಿತ ಪಡಿತರ ವಿತರಣೆ ಆಗುತ್ತಿರುವ ಕುರಿತಂತೆ ಜಿಲ್ಲಾಧಿಕಾರಿಗಳು ಪರಿಶೀಲಿಸಿದರು. ಆಹಾರ ಇಲಾಖೆಯ ಉಪನಿದರ್ೇಶಕ ಅಶೋಕ ಕಲಘಟಗಿ, ಸಹಾಯಕ ನಿದರ್ೇಶಕ ಜಿ.ಬಿ.ಮಠದ ಹಾಜರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 