ಖಾನಾಪೂರ: ಮೇಜರ್ ಸಿದ್ದಲಿಂಗಯ್ಯ ಪ್ರಾಥಮಿಕ ಶಾಲೆಗೆ ಭೇಟಿ
ಲೋಕದರ್ಶನ ವರದಿ
ಖಾನಾಪೂರ 13: ಗುರುವಾರ ವಿದ್ಯಾಥರ್ಿಗಳಿಗೆ ಮಧ್ಯಾಹ್ನದ ಬಿಸಿಯೂಟ ಬಡಿಸುತ್ತಿರುವ ಸಂದರ್ಭದಲ್ಲಿ ಆಯುಕ್ತರು ಮೇಜರ್ ಸಿದ್ದಲಿಂಗಯ್ಯ ಕಕ್ಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಮಕ್ಕಳ ಜೊತೆ ಕುಳಿತು ಊಟ ಮಾಡಿ ಸರಳತೆ ಮೆರೆದರು. ಬಳಿಕ 7 ನೇ ತರಗತಿಯ ವರ್ಗಕೋಣೆಗೆ ಬೇಟಿ ನೀಡಿ ಮಕ್ಕಳಿಗೆ ಗಣಿತ,ಕನ್ನಡ,ಇಂಗ್ಲಿಷ್ ವಿಷಯದ ಪ್ರಶ್ನೆಗಳನ್ನು ಕೇಳಿದಾಗ ಮಕ್ಕಳು ಸರಿಯಾಗಿ ಉತ್ತರ ನೀಡಿದ್ದರಿಂದ ಖುಷಿ ಪಟ್ಟು ಮಕ್ಕಳನ್ನು ತುಂಬು ಹೃದಯದಿಂದ ಪ್ರಶಂಸಿಸಿದರು.
ಶಿಕ್ಷಕರು ಮಕ್ಕಳಿಗೆ ಪಾಠವನ್ನಷ್ಟೆ ಅಲ್ಲದೆ ಅದರ ಜೊತೆ ಕಥೆಗಳನ್ನು ಹೇಳಿಕೊಡಲು ಮತ್ತು ಪೂರ್ವ ತಯಾರಿಯನ್ನು ಮಾಡಿಕೊಂಡು ಬರಲು ಶಿಕ್ಷಕರಿಗೆ ತಿಳಿಸಿದರು.ಹಾಗೂ ಮಕ್ಕಳು ಹಾಗೂ ಶಿಕ್ಷಕರ ಜೊತೆ ಆತ್ಮೀಯವಾಗಿ ಖುಷಿಯಿಂದ ಮಾತನಾಡಿದರು. ಈ ಆಯುಕ್ತರ ಭೇಟಿಗೆ ಶಿಕ್ಷಕ ವೃಂದ ಸಂತೋಷ ಹಾಗೂ ಧನ್ಯವಾದಗಳನ್ನು ಅಪರ್ಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 