ಬ್ಯಾಡಗಿಯ ಯುವ ಬಳಗದ ವತಿಯಿಂದ ವಿವೇಕಾನಂದರ ಜಯಂತಿ ಆಚರಣೆ
Vivekananda's Jayanti celebration by the youth of Badagi
ಬ್ಯಾಡಗಿಯ ಯುವ ಬಳಗದ ವತಿಯಿಂದ ವಿವೇಕಾನಂದರ ಜಯಂತಿ ಆಚರಣೆ
ಹಾವೇರಿ 13: ಸ್ವಾಮಿ ವಿವೇಕಾನಂದರ ಜಯಂತಿ ಆಚರಣೆ-ರಾಷ್ಟ್ರೀಯ ಯುವ ದಿನವನ್ನು ಬ್ಯಾಡಗಿಯ ಯುವ ಬಳಗದ ವತಿಯಿಂದ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮುಖಾಂತರ ಆಚರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಮಂಜುನಾಥ ಪೂಜಾರ,ಶಿವಕುಮಾರ ಮೋಟೇಬೆನ್ನೂರು,ರವೀಂದ್ರ ಬೆಟದೂರು,ರಾಜಪ್ಪ ವಡ್ಡರ,ಆನಂದ್ ಪಾಟೀಲ,ಮುಕ್ತಿಯಾರ ದೊಡ್ಡಮನಿ,ಬೀರ್ಪ ಪೂಜಾರ ಇನ್ನು ಮುಂತಾದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 