ದೊಡ್ಡ ಕೇಶವರೆಡ್ಡಿ ಗೆಲುವಿಗೆ ದುರ್ಗಮ್ಮ ದೇವಿಗೆ 51 ತೆಂಗಿನಕಾಯಿ ಹೊಡೆದು ವಿಷೇಶ ಪೂಜೆ
Viwesha Puja by beating 51 coconuts to Durgamma Devi for big Keshavareddy victory
ದೊಡ್ಡ ಕೇಶವರೆಡ್ಡಿ ಗೆಲುವಿಗೆ ದುರ್ಗಮ್ಮ ದೇವಿಗೆ 51 ತೆಂಗಿನಕಾಯಿ ಹೊಡೆದು ವಿಷೇಶ ಪೂಜೆ
ಬಳ್ಳಾರಿ 24 : ನಗರದ ಪ್ರಾಥಮಿಕ ಕೃಷಿ ಅಭಿವೃದ್ಧಿ ಬ್ಯಾಂಕಿನ ಚುನಾವಣೆಯಲ್ಲಿ ಸಾಲಗಾರರಲ್ಲದ ಸಾಮಾನ್ಯ ಕ್ಷೇತ್ರದಿಂದ ಅಟೋ ಗುರಿತಿನಿಂದ ಸ್ಪರ್ದಿಸಿ ಗೆಲುವು ಸಾದಿಸಿದ ಕೊರಲಗುಂದಿ ದೊಡ್ಡ ಕೇಶವ ರೆಡ್ಡಿಅವರಿಗೆ ತಾಯಿ ದುರ್ಗಾದೇವಿ ಇನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಲಿ ಎಂದು ಪ್ರಾರ್ಥಿಸಿ ಅಪ್ತ ಸಹಾಯಕರಾದ ಮರಿಸ್ವಾಮಿ 51 ತೆಂಗಿನಕಾಯಿ ಹೊಡೆಯುವುದರ ಮೂಲಕವಿಶೇಷ ಪೂಜೆ ಸಲ್ಲಿಸಿದರು.ಅವರು ನಿನ್ನೆ ಸಂಜೆ ದುರ್ಗಮ್ಮ ಗುಡಿಗೆ ತೇರಿಳಿ ಭಕ್ತಿ ಪೂರ್ವವಕವಾಗಿ ವಂದಿಸಿ.51 ತೆಂಗಿನ ಕಾಯಿ ಹೊಡೆಯುವುದರ ಮೂಲಕ ಭಕ್ತಿ ಸರ್ಮಪಿಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 