ವಡ್ಡರಬಂಡೆ ರಾಜಕಾಲುವೆ ಸೇತುವೆ ಪುನರ್ ನಿರ್ಮಿಸಲು ಒತ್ತಾಯ
Waddarabande Rajkaluve bridge forced to rebuild
ವಡ್ಡರಬಂಡೆ ರಾಜಕಾಲುವೆ ಸೇತುವೆ ಪುನರ್ ನಿರ್ಮಿಸಲು ಒತ್ತಾಯ
ಬಳ್ಳಾರಿ 22: ನಗರದ ವಾರ್ಡ್ ನಂ. 15, ಬಾಲಾಜಿ ರಾವ್ ರಸ್ತೆ ಕೊನೆಯ ಭಾಗದಲ್ಲಿ ವಡ್ಡರಬಂಡೆ ರಾಜ್ ಕಾಲುವೆ ರಸ್ತೆಯಲ್ಲಿ ದೊಡ್ಡ ಗುಂಡಿ ತೆಗೆದು ಸುಮಾರು ಒಂದು ತಿಂಗಳಾದರೂ ಕಾಮಗಾರಿ ಕಾರ್ಯ ಪ್ರಾರಂಭ ಮಾಡಿರುವುದಿಲ್ಲ ಏಕೆ.ಈ ರಸ್ತೆಯು ಮಧ್ಯಭಾಗದಲ್ಲಿರುವುದರಿಂದ ಹಾಗೂ ಅಕ್ಕ-ಪಕ್ಕದಲ್ಲಿ ಗ್ಯಾರೇಜ್ಗಳು ಮತ್ತು ಲಗೇಜ್ ಆಟೋಗಳು ಮತ್ತು ಭಾರಿ ವಾಹನಗಳು ನಿಲ್ಲ್ಲುವುದರಿಂದ ಈ ಸದರಿ ರಸ್ತೆಯಲ್ಲಿ ವಾಹನಗಳಿಗೆ ಮತ್ತು ಸಾರ್ವಜನಿಕರಿಗೆ ಸಂಚಾರಕ್ಕೆ ಹಾಗೂ ಓಡಾಡುವುದಕ್ಕೆ ತುಂಬಾ ತೊಂದರೆಯಾಗುತ್ತದೆ.ಇದನ್ನು ಸರಿಪಡಿಸುವುದರಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಯಾಕೇ ನಿರ್ಲಕ್ಷ್ಯತನ ತೋರುತ್ತಿದ್ದಾರೆನ್ನುವುದು ತಿಳಿಯುತ್ತಿಲ್ಲ, ಒಂದು ವೇಳೆ ರಾತ್ರಿ ಸಮಯದಲ್ಲಿ ಅಪಘಾತವಾದರೇ ಅದಕ್ಕೆ ಯಾರು ಹೊಣೆಗಾರರು ? ಆದ್ದರಿಂದ ಮಾನ್ಯರಾದ ತಾವುಗಳು ದಯಮಾಡಿ ಸದರಿ ಕಾಮಗಾರಿಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಬೇಕೆಂದು ಮೇಯರ್ ನಂದೀಶ್ ಅವರಿಗೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ಮೇಕಲ ಈಶ್ವರರೆಡ್ಡಿ, ಎಸ್.ಕೃಷ್ಣ, ಜಿ.ಎಂ. ಭಾಷ, ಪಿ. ಶ್ರೀನಿವಾಸರೆಡ್ಡಿ, ಉಪ್ಪಾರ ಮಲ್ಲಪ್ಪ, ಶ್ರೀನಿವಾಸರೆಡ್ಡಿ ಎಂ, ಎಂ.ಕೆ. ಜಗನ್ನಾಥ, ಪಿ. ನಾರಾಯಣ,ಕೆ. ವೆಂಕಟೇಶ, ಎಂ. ಅಭಿಷೇಕ್ ಮತ್ತು ಇತರರು ಆಗಮಿಸಿದ್ದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 