ಜಲ, ನೆಲ, ಮಳೆ, ಕೊಯ್ಲು: ರೈತರಿಗೆ ಪಾಠಶಾಲೆ
Water, soil, rain, harvest: A lesson for farmers
ಜಲ, ನೆಲ, ಮಳೆ, ಕೊಯ್ಲು: ರೈತರಿಗೆ ಪಾಠಶಾಲೆ
ನೇಸರಗಿ 05: ಸಮೀಪದ ವನ್ನೂರ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವತಿಯಿಂದ ನೆಲಜಲ ಸಂರಕ್ಷಣೆ, ಮಳೆ ಕೊಯ್ಲು ವಿಷಯದ ಅಡಿಯಲ್ಲಿ ರೈತ ಕ್ಷೇತ್ರ ಪಾಠ ಶಾಲೆಯನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಪ್ರಗತಿಪರ ರೈತರಾದ ಬಸನಗೌಡ ಪಾಟೀಲ ಮಾತನಾಡಿ ಜಲ ನೆಲ, ಸಂರಕ್ಷಣೆ, ಮಳೆ ಕೊಯ್ಲು ರೈತರಿಗೆ ವಿಷಯದ ಬಗ್ಗೆ ಮಾಹಿತಿಯನ್ನು ನೀಡಿದರು. ಊರಿನ ಮುಖಂಡರಾದ ಮಲ್ಲಪ್ಪ ಬಾಳಸಾಹೇಬ ದೇಸಾಯಿ ಅವರು ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಪಂಚಾಯತ ಸದಸ್ಯರಾದ ಹನುಮಂತ ಅವರು ರೈತರು ಸ್ವಾವಲಂಬಿ ಜೀವನವನ್ನು ನಡೆಸಬೇಕೆಂದು ಎಂದರು. ವಲಯದ ಮೇಲ್ವಿಚಾರಕರು, ಊರಿನ ಗಣ್ಯರು,ರೈತ ಬಾಂಧವರು ಉಪಸ್ಥಿತರಿದ್ದರು. ತಾಲೂಕಿನ ಕೃಷಿ ಮೇಲ್ವಿಚಾರಕರು ನಿರೂಪಣೆ ಮಾಡಿದರು. ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿಯವರು ಸ್ವಾಗತಿಸಿದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 