ಜಲಾಶಯದಿಂದ ನೀರು ಬಿಡುಗಡೆ: ರೈತರಿಂದ ಪೂಜೆ
Water released from reservoir: Farmers perform puja
ಜಲಾಶಯದಿಂದ ನೀರು ಬಿಡುಗಡೆ: ರೈತರಿಂದ ಪೂಜೆ
ಬಳ್ಳಾರಿ 13:ತುಂಗಭದ್ರಾ ಮೇಲ್ದಂಡೆ ಬಲಕಾಲುವೆಗೆ ಜಲಾಶಯದಿಂದ ನೀರು ಬಿಡಲಾಗಿದ್ದು ನಗರದ ಭತ್ರಿ ಸಮೀಪದಕಾಲುವೆಯಲ್ಲಿ ಹರಿಯುವ ನೀರಿಗೆಕರ್ನಾಟಕರಾಜ್ಯರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಸಂಗನಕಲ್ಕೃಷ್ಣಪ್ಪ ಪೂಜೆ ಸಲ್ಲಿಸಿದರು. ಜಲಾಶಯದಿಂದ ನದಿಗೆ ನೀರು ಹರಿ ಬಿಡಲಾಗುತ್ತಿದ್ದುಇದರಿಂದ ಬಹಳಷ್ಟು ನೀರು ಪೋಲಾಗುತ್ತಿತ್ತು, ಅಧಿಕಾರಿಗಳು ನೀರನ್ನು ಕಾಲುವೆಗೆ ಬಿಟ್ಟು ಕೃಷಿ ಚಟುವಟಿಕೆಗಳಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ.ಇದಕ್ಕಾಗಿ ಅಧಿಕಾರಿಗಳಿಗೆ ಎಚ್ಎಲ್ಸಿಕಾಲುವೆಯಅಚ್ಚುಕಟ್ಟಿನರೈತರು ಧನ್ಯವಾದಗಳು ತಿಳಿಸಿದ್ದಾರೆ ಎಂದುಕೃಷ್ಣಪ್ಪ ತಿಳಿಸಿದರು.ಈ ಸಂದರ್ಭದಲ್ಲಿ ಕೊಳಗಲ್ ಎರಿಸ್ವಾಮಿ, ಬೈಲೂರು ವೀರೇಶ್ ಮಾರಣ್ಣರೈತರುಇತರರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 