ಎಕ್ಸ್ ಬಾಂಡ್ ಡಾಪ್ಲರ್ ರೈತರ ರಾಡಾರ್ ಯೋಜನೆಗೆ ಸ್ವಾಗತ
Welcome t Welcome to the X-Bond Doppler Farmers Radar Projecto the X-Bond Doppler Farmers Radar Pro
ಎಕ್ಸ್ ಬಾಂಡ್ ಡಾಪ್ಲರ್ ರೈತರ ರಾಡಾರ್ ಯೋಜನೆಗೆ ಸ್ವಾಗತ
ಶಿಗ್ಗಾವಿ 09: ರೈತರ ಬೆಳೆಹಾನಿ, ಬೆಳೆ ನಷ್ಟದಿಂದ ಪಾರುಮಾಡುವದರ ಜೊತೆಗೆ ಕೃಷಿ ಚಟುವಟಿಕೆಗಳ ಪೂರ್ವ ಸಿದ್ದತೆಗೆ ಸಹಾಯ ಮಾಡುವ ರಾಡಾರ್ ಮಹತ್ವದ ಯೋಜನೆ ನಮ್ಮ ಕ್ಷೇತ್ರಕ್ಕೆ ಸ್ಥಾಪನೆ ಗೊಳ್ಳಲು ಕಾರಣಿಕರ್ತರಾದ ಪ್ರಧಾನಿ ನರೇಂದ್ರ ಮೋದೀಜೀ, ಡಾ.ಜಿತೇಂದ್ರ ಸಿಂಗ್, ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರಿಗೆ ಜನತೆಯ ಪರವಾಗಿ ಅಭಿನಂದನೆಗಳು ಮತ್ತು ಧನ್ಯವಾದಗಳನ್ನು ಭಾಜಪ ರಾಜ್ಯ ಯುವ ಮೋರ್ಚಾ ಸದಸ್ಯ ನರಹರಿ ಕಟ್ಟಿ ಸಲ್ಲಿಸಿದರು.
ಪಟ್ಟಣದ ವರದಿಗಾರರೊಂದಿಗೆ ಮಾತನಾಡಿದ ಅವರು ಉತ್ತರ ಕರ್ನಾಟಕ ರೈತರ ಹಿತದೃಷ್ಟಿಯಿಂದ ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಎಕ್ಸ್ ಬಾಂಡ್ ಡಾಪ್ಲರ್ ರಾಡಾರ್ ಎಂದರೆ ಸುಮಾರು 150 ರಿಂದ 175 ಕಿಲೋ ಮೀಟರ್ ಸುತ್ತ ಮುತ್ತಲಿನ ಪ್ರದೇಶದ ನಿಖರವಾದ ಹವಾಮಾನ ಬದಲಾವಣೆ ಮತ್ತು ಹವಾಮಾನ ವೈಪರಿತ್ತದ ಬಗ್ಗೆ ಪರಿಪೂರ್ಣ ಮಾಹಿತಿಯನ್ನು ನೀಡುವುದರ ಜೊತೆಗೆ ಕೃಷಿ ಚಟುವಟಿಕೆಗಳ ಪೂರ್ವ ಸಿದ್ದತೆಗೆ ಸಹಾಯ ಮಾಡುವ ಮಹತ್ವದ ಯೋಜನೆ ಇದಾಗಿದೆ ಎಂದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 