ಕಲಕೇರಿ ಗ್ರಾಮದ ಬಹುಪಯೋಗಿ ಭವನ ಕಾಮಗಾರಿಗೆ ಚಾಲನೆ
Work on the multipurpose building in Kalakeri village begins
ತಾಳಿಕೋಟೆ 24 : ತಾಲ್ಲೂಕಿನ ಕಲಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ರಾಂಪೂರ ಪಿ.ಟಿ ಗ್ರಾಮದಲ್ಲಿ ರೂ.1 ಕೋಟಿ ವೆಚ್ಚದ ಬಹುಪಯೋಗಿ ಭವನ ನಿರ್ಮಾಣ ಕಾಮಗಾರಿಗೆ ಗ್ರಾಮದ ಪ್ರಮುಖರಾದ ದಸ್ತಗೀರಪಟೇಲ ಬಿರಾದಾರ ಅವರು ಭಾನುವಾರ ಚಾಲನೆಯನ್ನು ನೀಡಿದರು. ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ವಕ್ಫ್ ಮಂಡಳಿ ಉಪಾಧ್ಯಕ್ಷ ಮಹಮ್ಮದ್ ಅಲ್ತಾಫ ಲಕ್ಕುಂಡಿ, ಮುಖಂಡರಾದ ಅಹ್ಮದ್ ಹುಸೇನ ಮೋಮಿನ, ಗ್ರಾ.ಪಂ.ಸದಸ್ಯ ದ್ಯಾವಪ್ಪ ಹರಿಜನ, ಬಾಬು ಉಣ್ಣಿಭಾವಿ, ಭಾಷಾಸಾಬ ಸಿರಸಗಿ, ಲಾಳೇಸಾಬ ಬನ್ನೆಟ್ಟಿ, ಮಹಿಬೂಬಸಾಬ ಸಿರಸಗಿ, ಇಮಾಮಪಟೇಲ ಬಿರಾದಾರ, ಸಿದ್ದಯ್ಯ ನಂದಿಮಠ, ಖಾಸಿಂಸಾಬ್ ನಾಯ್ಕೋಡಿ, ಡಾ.ಎಂ.ಎಂ.ಗುಡ್ನಾಳ, ರಾಮರಾವ್ ದೇಶಮುಖ, ಗಫೂರಸಾಬ ಇಮಾರತವಾಲೆ, ಕಿರಣ ಕುಮಾರ ದೇಸಾಯಿ, ದಸ್ತಗೀರ ಪಟೇಲ ಬಿರಾದಾರ, ದ್ಯಾವಪ್ಪ ಹರಿಜನ್, ಎಂ.ಎಂ.ಲಷ್ಕರಿ, ಸಲೀಂ ನಾಯ್ಕೋಡಿ, ಎಚ್.ಡಿ ನದಾಫ್, ಡಾ.ಕೆ.ಎಂ.ಗುಡ್ನಾಳ, ನಬಿಸಾಬ ಸಿರಸಗಿ ಹಾಗೂ ರಾಮಪುರ, ಕಲಕೇರಿ ಹುಣಶ್ಯಾಳ ಗ್ರಾಮದ ಪ್ರಮುಖರು ಇದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 