ಕಾಗವಾಡ : ಮದಭಾವಿಯಲ್ಲಿ ಕೊಳವೆಬಾವಿ ಕಾಮಗಾರಿಗೆ ಪೂಜೆ
ಕಾಗವಾಡ 02: ಬೇಸಿಗೆಯ ಉರಿ-ಬಿಸಿಲಿನಲ್ಲಿ ನೀರಿನ ಸಮಸ್ಯೆ ಎಲ್ಲೆಡೆ ಗಂಭೀರಗೊಳ್ಳುತ್ತಿದೆ. ಇದರಲ್ಲಿ ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಇವರ ಅನುದಾನ ಬಳಿಸಿ, ಮದಭಾವಿ ಜಿಪಂ ವ್ಯಾಪ್ತಿಯ ಬಿರೇಶ್ವರ ದೇವಸ್ಥಾನದಲ್ಲಿ ಕೊಳವೆಬಾವಿ ತೋಡಿದರು.
ರವಿವಾರರಂದು ಮದಭಾವಿಯಲ್ಲಿಯ ಬಿರೇಶ್ವರ ದೇವಸ್ಥಾನದಲ್ಲಿ ಜಿಪಂ ಸದಸ್ಯ ಎಂ.ಆರ್.ಪಾಟೀಲ, ಮತ್ತು ಕಾಂಗ್ರೆಸ್ ಘಟಕ ಆಧ್ಯಕ್ಷ ಮಹಾದೇವ ಕೋರೆ ಇವರು ಪೂಜೆ ಸಲ್ಲಿಸಿದರು.
ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾದ ಈಶ್ವರ ಕುಂಬಾರ, ಮಾಯಪ್ಪಾ ಖಿಲಾರೆ, ಅಜರ್ುನ ಇಬ್ರಾಹಿಂಪುರ, ಸೇರಿದಂತೆ ಅನೇಕ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 