ಯೋಗ ಚಾಂಪಿಯನ್ ವೆಂಕಟೇಶ್
ಹೊಸಪೇಟೆ 18:ಸದರ್ಾರ್ ಪಟೇಲ್ ಸ್ಮಾರಕ ಸರಕಾರಿ ಪ್ರೌಢಶಾಲೆಯ 10ನೇ ತರಗತಿಯಲ್ಲಿ ಓದುತ್ತಿರುವ ಇ.ವೆಂಕಟೇಶ್ ಯೋಗ ಚಾಂಪಿಯಷಿಪ್ನಲ್ಲಿ 5ನೇ ಸ್ಥಾನ ಪಡೆದು, ಶಾಲೆಗೆ ಕೀತರ್ಿ ತಂದಿದ್ದಾರೆ.
ಬ್ರಹ್ಮಶ್ರೀ ನಾರಾಯಣಗುರು ಯೋಗ ಮಂದಿರ ಹಾಗೂ ಶ್ರೀರಮಣ ಯೋಗ ಶಿಕ್ಷಣ ಕೇಂದ್ರಗಳ ಸಂಯುಕ್ತಾಶ್ರಯದಲ್ಲಿ ನಡೆದ 33ನೇ ವಾಷರ್ಿಕೋತ್ಸವ ಪ್ರಯುಕ್ತ ಅಂತರಾಷ್ಟ್ರೀಯ ಯೋಗ ಚಾಂಪಿಯನ್ಷಿಷ್ ಸ್ಪಧರ್ೆಯನ್ನು ಮೈಸೂರಿನಲ್ಲಿ ಜ.12 ಮತ್ತು 13ರಂದು ಆಯೋಜಿಸಲಾಗಿತ್ತು. ವೆಂಕಟೇಶ್ ಕೇವಲ ಶಾಲೆಗಷ್ಟೇ ಅಲ್ಲದೆ ತಾಲೂಕಿಗೆ ಕೀತರ್ಿ ತಂದುಕೊಟ್ಟವನಾಗಿದ್ದಾನೆ ಎಂದು ಶಾಲಾ ಮುಖ್ಯೋಪಾಧ್ಯಯರು, ಶಿಕ್ಷಕರು, ಸಿಬ್ಬಂಧಿ ವರ್ಗದವರು ಹಾಗೂ ವಿದ್ಯಾಥರ್ಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 