ಜಗತ್ತಿಗೆ ಯೋಗ ಭಾರತದ ಶ್ರೇಷ್ಠ ಕೊಡುಗೆ
ಲೋಕದರ್ಶನ ವರದಿ
ಅಥಣಿ 01: ಋಷಿ ಮುನಿಗಳ ನಾಡಾದ ಭಾರತದಲ್ಲಿ ಯೋಗ ಪ್ರಾಚೀನ ಕಾಲದಿಂದಲೂ ತನ್ನ ಮಹತ್ವವನ್ನು ಉಳಿಸಿಕೊಂಡು ಬಂದಿದ್ದು, ಇಂದು ಈಡೀ ಜಗತ್ತೇ ಭಾರತದತ್ತ ಹೊರಳಿ ನೋಡುವಂತೆ ಮಾಡಿದೆ ಎಂದು ಜೆ.ಇ ಶಿಕ್ಷಣ ಸಂಸ್ಥೆಯ ಕಾಯರ್ಾಧ್ಯಕ್ಷರಾದ ಅರವಿಂದರಾವ ದೇಶಪಾಂಡೆ ಹೇಳಿದರು.
ಇಲ್ಲಿಯ ಭೋಜರಾಜ ಕ್ರೀಡಾಂಗಣದಲ್ಲಿ ಶ್ವಾಸಗುರು ಶ್ರೀ ವಚನಾನಂದ ಅವರು ನಡೆಸಿಕೊಡುತ್ತಿರುವ ಯೋಗ ಶಿಬಿರದ ಉದ್ಘಾಟನೆಯನ್ನು ಸಸಿಗೆ ನೀರೆರೆಯುವ ಮೂಲಕ ನಡೆಸಿಕೊಡುತ್ತ, ಮೇಲಿನಂತೆ ಮಾತನಾಡಿ, ಹೊರದೇಶಗಳಿಗೆ ಭಾರತದಿಂದ ಯೋಗ ಶಿಕ್ಷಕರನ್ನು ತರಬೇತಿಗೊಳಿಸಿ ಕೊಡುವ ತುಂಬ ಮಹತ್ವದ ಜವಾಬ್ದಾರಿ ಭಾರತದ ಮೇಲಿದೆ ಎಂದರು.
ಶ್ವಾಸ ಗುರು ವಚನಾನಂದ ಸ್ವಾಮೀಜಿ ಯೋಗ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ಈ ಸಮಯದಲ್ಲಿ ಪತಂಜಲಿ ಯೋಗ ಪೀಠದ ಕೃಷಿ ರಾಜ್ಯ ಪ್ರಭಾರಿ ಸಂಜಯ ಕುಸ್ತಿಗಾರ, ಯೋಗಶಿಕ್ಷಕರಾದ ಎಂ ಎ ಪಾಟೀಲ, ಶಿವಪುತ್ರ ಯಾದವಾಡ, ಅಜರ್ುನ ದೇವರು, ಸದಾಶಿವ ಚಿಕ್ಕಟ್ಟಿ, ಅಶೋಕ ಜಗದೇವ, ಶಿವಾನಂದ ಮಾಲಗಾಂವಿ ಉಪಸ್ಥಿತರಿದ್ದರು.ಯೋಗ ಗುರು ಎಸ್ ಕೆ ಹೊಳೆಪ್ಪನವರ ಸ್ವಾಗತಿಸಿದರು. ಡಾ ಆರ್ ಎಸ್ ದೊಡ್ಡನಿಂಪ್ಪಗೋಳ ನಿರೂಪಿಸಿದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 