ನಿಧನ ಸುದ್ದಿ
ನಿಧನ ಸುದ್ದಿ
ನಿಧನ ಸುದ್ದಿ
ಮಹಾಲಿಂಗಪುರ 25 : ಸ್ಥಳೀಯ ಜೆಸಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸುಜಾತ ಹೊಸಕೇರಿಯವರ ತಾಯಿ ಶಾಂತಮ್ಮ ನೀಲಕಂಠಪ್ಪ ಹೊಸಕೇರಿ(86) ಸೋಮವಾರ ಮಧ್ಯಾಹ್ನ ನಿಧನರಾಗಿದ್ದು, ಇಬ್ಬರು ಪುತ್ರರು, ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ. ಮಂಗಳವಾರ ಬೆಳಿಗ್ಗೆ 9.30ಕ್ಕೆ ಸ್ಥಳೀಯ ಜಯಲಕ್ಷ್ಮಿ ನಗರದಲ್ಲಿ ಅಂತ್ಯಕ್ರಿಯೆ ಜರುಗಲಿದೆ.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 