ಚಿತ್ರರಂಗಕ್ಕೆ ಅನುದಾನ ನೀಡುವಂತೆ ಸಿಎಂಗೆ ಮನವಿ: ಜೈರಾಜ್
ಬೆಂಗಳೂರು, ಮೇ 29, ಸಿನಿಮಾ ಚಿತ್ರೀಕರಣ ಪ್ರಾರಂಭಕ್ಕೆ ಅವಕಾಶ, ಥಿಯೇಟರ್ ಆರಂಭಿಸುವಂತೆ ಸೇರಿ ಚಿತ್ರರಂಗಕ್ಕೆ ಅನುದಾನ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್ . ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಫಿಲ್ಮ್ ಚೇಂಬರ್ ಅಧ್ಯಕ್ಷ ಜೈರಾಜ್ ತಿಳಿಸಿದ್ದಾರೆ.ಗೃಹ ಕಚೇರಿ ಕೃಷ್ಣ ದಲ್ಲಿ ಮುಖ್ಯಮಂತ್ರಿ ಗಳಿಗೆ ಬೇಟಿಯಾದ ಬಳಿಕ ಪ್ರತಿಕ್ರಿಯಿಸಿದ ಅವರು,ಕೇಂದ್ರ ಸರ್ಕಾರದ ಜೊತೆಗೆ ಚರ್ಚಿಸಿ ಥಿಯೇಟರ್ಗೆ ಅವಕಾಶ ನೀಡುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎಂದರು.ಜೂನ್ ಒಂದರಿಂದ ಎಲ್ಲಾ ರೀತಿಯ ಚಟುವಟಿಕೆಗಳು ಆರಂಭವಾಗಲಿವೆ. ಹೀಗಾಗಿ ನಮಗೂ ಅವಕಾಶ ಮಾಡಿಕೊಡುವಂತೆ ಮನವಿ ಸಲ್ಲಿಸಲಾಗಿದೆ ಎಂದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡುವ ಮಾರ್ಗದರ್ಶನದಂತೆ ಕೆಲಸಕಾರ್ಯ ಆರಂಭಿಸುತ್ತೇವೆ ಎಂದು ತಿಳಿಸಿದರು.ಅಲ್ಲದೇ, ಚಿತ್ರರಂಗಕ್ಕೂ ನೆರವು ನೀಡುವಂತೆ ಸಿಎಂ ಅವರಿಗೆ ಮನವಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 