ಹನುಮ ದೇವರ ತೊಟ್ಟಿಲೋತ್ಸವ
ಲೋಕದರ್ಶನವರದಿ
ರಾಣೇಬೆನ್ನೂರು20: ನಗರದ ಗುರು ಮಾರ್ಕಂಡೇಶ್ವರ ಸ್ವಾಮಿ ದೇವಸ್ಥಾದಲ್ಲಿ ಶ್ರೀ ಹನುಮ ಜಯಂತಿಯ ಅಂಗವಾಗಿ ತೋಟ್ಟಿಲೋತ್ಸವ ಶುಕ್ರವಾರ ಬಹು ವಿಜೃಂಭಣೆಯಿಂದ ಆಚರಿಸಲಾಯಿತು.
ಶ್ರೀಆಂಜನೇಯ ಸ್ವಾಮಿಗೆ ವಿವಿಧ ಬಗೆಯ ಅಭಿಷೇಕ ಪೂಜಾ ಕಾರ್ಯಕ್ರಮಗಳನ್ನು ನೇರವೇರಿಸಿದ ನಂತರ ಸುಮಂಗಲೆಯರು ಬಾಲಹನುಮನ ಮೂತರ್ಿಯನ್ನು ತೊಟ್ಟಿಲಲ್ಲಿ ಹಾಕಿ ಜೋಗುಳವ ಹಾಡಿ ನಾಮಕರಣ ಮಾಡಿದರು.
ಅಜಯ ಹುಲ್ಲತ್ತಿ, ನಾಗರಾಜ ಜಮಾರಾನವರ, ಪರಶುರಾಮ ಅಗಡಿ, ಕರಬಸಣ್ಣ ಕಡ್ಲಿಬಾಳ, ಸಿದ್ದಣ್ಣ ಐರಣಿ, ಗೀತಾ ಹಡಗಲಿ, ಪ್ರೇಮಾ ಶೆಟ್ಟಿ, ಕವಿತಾ ಶೆಟ್ಟಿ, ಮನು ಮುಕ್ತೇನಹಳ್ಳಿ, ನೀತು ಮುಕ್ತೇನಹಳ್ಳಿ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 