ಹನುಮ ದೇವರ ತೊಟ್ಟಿಲೋತ್ಸವ
ಲೋಕದರ್ಶನವರದಿ
ರಾಣೇಬೆನ್ನೂರು20: ನಗರದ ಗುರು ಮಾರ್ಕಂಡೇಶ್ವರ ಸ್ವಾಮಿ ದೇವಸ್ಥಾದಲ್ಲಿ ಶ್ರೀ ಹನುಮ ಜಯಂತಿಯ ಅಂಗವಾಗಿ ತೋಟ್ಟಿಲೋತ್ಸವ ಶುಕ್ರವಾರ ಬಹು ವಿಜೃಂಭಣೆಯಿಂದ ಆಚರಿಸಲಾಯಿತು.
ಶ್ರೀಆಂಜನೇಯ ಸ್ವಾಮಿಗೆ ವಿವಿಧ ಬಗೆಯ ಅಭಿಷೇಕ ಪೂಜಾ ಕಾರ್ಯಕ್ರಮಗಳನ್ನು ನೇರವೇರಿಸಿದ ನಂತರ ಸುಮಂಗಲೆಯರು ಬಾಲಹನುಮನ ಮೂತರ್ಿಯನ್ನು ತೊಟ್ಟಿಲಲ್ಲಿ ಹಾಕಿ ಜೋಗುಳವ ಹಾಡಿ ನಾಮಕರಣ ಮಾಡಿದರು.
ಅಜಯ ಹುಲ್ಲತ್ತಿ, ನಾಗರಾಜ ಜಮಾರಾನವರ, ಪರಶುರಾಮ ಅಗಡಿ, ಕರಬಸಣ್ಣ ಕಡ್ಲಿಬಾಳ, ಸಿದ್ದಣ್ಣ ಐರಣಿ, ಗೀತಾ ಹಡಗಲಿ, ಪ್ರೇಮಾ ಶೆಟ್ಟಿ, ಕವಿತಾ ಶೆಟ್ಟಿ, ಮನು ಮುಕ್ತೇನಹಳ್ಳಿ, ನೀತು ಮುಕ್ತೇನಹಳ್ಳಿ ಇದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 