ಮುದ್ದೇಬಿಹಾಳ; ಕಾರ್ಮಿಕರ ಮೇಲೆನ ಶೋಷಣೆ ನಿಲ್ಲಿಸಬೇಕು
ಲೋಕದರ್ಶನ ವರದಿ
ಮುದ್ದೇಬಿಹಾಳ 16: ಕಾಪರ್ೋರೇಟರ್ ಕಂಪನಿಗಳ ಪರವಾಗಿ ಕಾರ್ಮಿ ಕರ ಕಾನೂನುಗಳನ್ನು ತಿದ್ದುಪಡೆ ಮಾಡುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕಾಮರ್ಿಕರ ಮೇಲೆ ಶೋಷಣೆ ಮಾಡುತ್ತಿದ್ದು ಕೂಡಲೆ ಇದನ್ನು ನಿಲ್ಲಿಸಬೇಕು ಎಂದು ಸಂಘಟನೆಯ ನೌಕರರ ಸಂಘದ ಅಧ್ಯಕ್ಷ ಅಬ್ದುಲ್ರಜಾಕ ತಮದಡ್ಡಿ ಹೇಳಿದರು.
ಇಲ್ಲಿನ ರಾಘವೇಂದ್ರ ಮಂಗಲ ಕಾಯರ್ಾಲಯದಲ್ಲಿ ಸೋಮವಾರ ಹಮ್ಮಿಕೊಳ್ಳಲಾದ ತಾಲೂಕಾ ಮಟ್ಟದ ಸಿಐಟಿಯು 2ನೇ ತಾಲೂಕಾ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಕಾಮರ್ಿಕರ ಮೇಲ ಆಗುತ್ತಿರುವ ಶೋಷಣೆಗಳನ್ನು ಸರಕಾರಗಳು ನಿಲ್ಲಿಸದಿದ್ದರೆ ನಮ್ಮ ಸಂಘಟನೆಗೆ ಹೋರಾಟಕ್ಕೆ ದಾರಿ ನೀಡಿದಂತಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಅಕ್ಷರ ದಾಹಸ ನೌಕರರ ಸಂಘದ ತಾಲೂಕಾ ಅಧ್ಯಕ್ಷೆ ಸುವರ್ಣ ರಾಠೋಡ, ರಾಜು ಬನ್ನಟ್ಟಿ, ಆರತಿ ಜಾನಕರ್, ಶಿವಾನಂದ ನಾಯಕಮಕ್ಕಳ, ನಾಗಪ್ಪ ಹರಿಜನ, ಶಿವಸಂಗಪ್ಪ ಬಿರಾದಾರ, ಲಕ್ಷ್ಮೀ ಲಮಾಣಿ, ಗಿರಿಜಾ ಅಂಗಡಿ, ರೇಣುಕಾ ಚೌಧರಿ, ಪದ್ಮಾವತಿ ದೇವಗೀರಕರ್, ಮೈಮದಾಬೇಗಂ ಜಮಾದಾರ, ನಾಗಪ್ಪ ಚವನಭಾವಿ ಸೇರಿದಂತೆ ಇತರರಿದ್ದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 