ಕೊರೋನಾ ಪರಿಹಾರಕ್ಕೆ ಡಿಎಂಕೆಯಿಂದ 1 ಕೋಟಿ ರೂ. ನೆರವು
ಚೆನ್ನೈ, ಮಾ 30,ಕೋವಿಡ್ -19 ವಿರುದ್ಧದ ಹೋರಾಟಕ್ಕೆ ತಮಿಳುನಾಡಿನ ಡಿಎಂಕೆ ಪಕ್ಷ 1 ಕೋಟಿ ರೂ. ನೆರವು ಘೋಷಿಸಿದೆ. ಈ ಹಣವನ್ನು ಡಿಎಂಕೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮುಖ್ಯಮಂತ್ರಿಗಳ ಸಾರ್ವಜನಿಕ ನಿಧಿಗೆ ನೀಡಲಾಗುವುದು ಎಂದು ಪಕ್ಷದ ಮುಖಂಡ ಹಾಗೂ ವಿಪಕ್ಷ ನಾಯಕ ಎಂ.ಕೆ.ಸ್ಟಾಲಿನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಹಣವನ್ನು ಆನ್ ಲೈನ್ ಮೂಲಕ ಪಾವತಿ ಮಾಡಲಾಗುವುದು. ಜೊತೆಗೆ, ಪಕ್ಷದ ಎಲ್ಲಾ ಸಂಸದರು ಮತ್ತು ಶಾಸಕರು ತಮ್ಮ ಒಂದು ದಿನದ ವೇತನವನ್ನು ನೀಡಲಿದ್ದಾರೆ ಎಂದು ಸ್ಟಾಲಿನ್ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 