ಪ್ರಧಾನಿ ನಿಧಿ, ಕೇರಳ, ಕರ್ನಾಟಕ ಸಿಎಂ ಪರಿಹಾರ ನಿಧಿಗಳಿಗೆ ತಲಾ 1 ಲಕ್ಷ ರೂ. ನೀಡಿದ ದೇವೇಗೌಡ
ಬೆಂಗಳೂರು, ಏ.11, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕೊರೋನಾ ಸೋಂಕಿನ ವಿರುದ್ಧದ ಹೋರಾಟಕ್ಕೆ ತಮ್ಮ ಪಿಂಚಣಿಯ 3 ಲಕ್ಷ ರೂ. ಹಣವನ್ನು ನೀಡಿದ್ದಾರೆ.ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಈಬಗ್ಗೆ ಟ್ವೀಟ್ ಮಾಡಿ, ತಮ್ಮ ಪಿಂಚಣಿಯಿಂದ ಪ್ರಧಾನಿ ಪರಿಹಾರ ನಿಧಿ, ಕರ್ನಾಟಕ ಮುಖ್ಯಮಂತ್ರಿಗಳ ಪರಿಹಾರ ನಿಧಿ ಮತ್ತು ಕೇರಳ ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಗೆ ತಲಾ 1 ಲಕ್ಷ ರೂ. ದೇಣಿಗೆ ನೀಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 