ಪರಿಹಾರ ನಿಧಿಗೆ ಐಎಂಎದಿಂದ 1 ಲಕ್ಷ ರೂ. ಚೆಕ್ ವಿತರಣೆ
ರಾಣೇಬೆನ್ನೂರು: ಸ್ಥಳೀಯ ಭಾರತೀಯ ವೈದ್ಯಕೀಯ ಸಂಘವು(ಐಎಂಎ) ಮುಖ್ಯಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಗೆ ಸಂಘದ ಅಧ್ಯಕ್ಷ ಡಾ|| ನಾಗರಾಜ ದೊಡ್ಡಮನಿ ಅವರ ನೇತೃತ್ವದಲ್ಲಿ ತೆರೆಳಿ ತಹಶೀಲ್ದಾರ ಸಿ.ಎಸ್.ಕುಲಕಣರ್ಿ ಅವರಿಗೆ 1 ಲಕ್ಷ ರೂ.ಗಳ ಚೆಕ್ನ್ನು ವಿತರಿಸಿದರು. ಈ ಸಂದರ್ಭದಲ್ಲಿ ಸಂಘದ ಡಾ|| ಬಸವರಾಜ ಕೇಲಗಾರ, ಡಾ|| ಬಿ.ಎಸ್.ಅಂಗಡಿ, ಡಾ|| ನಂಜಪ್ಪ ಶೆಟ್ಟಿಕೇರಿ. ಡಾ|| ಗಿರೀಶ ಪಾಟೀಲ, ಡಾ| ರವಿ ಕುಲಕಣರ್ಿ, ಡಾ|| ನಿರಂಜನ ಮಿಜರ್ಿ, ಸೇರಿದಂತೆ ಮತ್ತಿತರರೆ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ನೆರೆ ಸಂತ್ರಸ್ಥರಿಗೆ ತಪಾಸಣೆ: ತಾಲೂಕಿನ ಮುದೇನೂರು ನಾಗೇನಹಳ್ಳಿ, ಹೊಸರಿತ್ತಿ, ಕಿತ್ತೂರು, ಕೊರಡೂರು ಮೊದಲಾದ ಗ್ರಾಮಗಳಿಗೆ ತೆರೆಳಿದ ಐಎಂಎ ಸಂಘಟನೆಯ ವೈದ್ಯರು ನದಿ ಪಾತ್ರದಲ್ಲಿ ವಾಸಿಗಳಾಗಿರುವ ನೆರೆ ಸಂತ್ರಸ್ಥರಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಿ ಎಲ್ಲರಿಗೂ ಉಚಿತವಾಗಿ ಔಷಧಿಗಳನ್ನು ವಿತರಿಸಿ, ಅಲ್ಲದೇ ಅವರಿಗೆ ಅಗತ್ಯವಾಗಿ ಬೇಕಾಗಿರುವ ಸೀರೆ, ಪಂಚೆ, ಟವೆಲ್, ಲುಂಗಿ ಮೊದಲಾದ ವಸ್ತುಗಳನ್ನು ವಿತರಿಸಿ ಮಾನವೀಯತೆ ಮೆರೆದರು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 