ನಿಸ್ಸಾರ್ ಅಹಮದ್ ಪುತ್ರದ ಚಿಕಿತ್ಸೆಗೆ ಪಾಲಿಕೆಯಿಂದ 10 ಲಕ್ಷ ರೂ. ನೆರವು
ಬೆಂಗಳೂರು, ಜ 8, ಅನಾರೋಗ್ಯದಿಂದ ಬನ್ನೇರಘಟ್ಟ ಮುಖ್ಯರಸ್ತೆ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಿತ್ಯೋತ್ಸವ ಕವಿ ಪ್ರೊ. ನಿಸ್ಸಾರ್ ಅಹಮದ್ ರವರ ಪುತ್ರ ನವೀದ್ ಅವರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವತಿಯಿಂದ 10 ಲಕ್ಷ ರೂ. ನೆರವು ನೀಡಲಾಯಿತು.ಮಹಾಪೌರರಾದ ಗೌತಮ್ ಕುಮಾರ್ ಅವರು ಬುಧವಾರ ಈ ಹಣದ ಚೆಕ್ ಹಸ್ತಾಂತರಿಸಿದರು. ಉಪಮಹಾಪೌರರಾದ ರಾಮ ಮೋಹನ ರಾಜು, ಪಾಲಿಕೆ ಸದಸ್ಯ ಎಲ್.ಶ್ರೀನಿವಾಸ್ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 