ರಾಜ್ಯದಲ್ಲಿ ಮತ್ತೆ 10 ಹೊಸ ಕೊರೊನಾ ಸೋಂಕು ಪ್ರಕರಣ
ಬೆಂಗಳೂರು, ಮೇ 11, ರಾಜ್ಯದಲ್ಲಿ ಭಾನುವಾರ ಸಂಜೆ 5 ಗಂಟೆಯಿಂದ ಸೋಮವಾರ ಮಧ್ಯಾಹ್ನದ ವೇಳೆಗೆ 10 ಜನರಿಗೆ ಸೋಂಕು ತಗುಲಿದ್ದು ಒಟ್ಟು ಸೋಂಕಿತರ ಸಂಖ್ಯೆ 858 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಈವರೆಗೆ 31 ಜನರು ಸೋಂಕಿನೀಂದ ಮೃತಪಟ್ಟಿದ್ದು 422 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ವಾಪಸ್ಸಾಗಿದ್ದಾರೆ ಎಂದು ಅಂಕಿ ಅಂಶಗಳು ತಿಳಿಸಿವೆ.ದಾವಣಗೆರೆಯಲ್ಲಿ ಮೂರು, ಬಾಗಲಕೋಟೆ ಮತ್ತು ಬೀದರ್ ನಲ್ಲಿ ತಲಾ ಎರಡು ಹಾಗೂ ಕಲಬುರಗಿ, ಹಾವೇರಿ, ವಿಜಯಪುರಗಳಲ್ಲಿ ತಲಾ ಒಂದು ಪ್ರಕರಣ ವರದಿಯಾಗಿದೆ. ಕೋವಿಡ್ – 19 ಕುರಿತ ಹೆಚ್ಚಿನ ಮಾಹಿತಿಗೆ ಆಪ್ತಮಿತ್ರ ಸಹಾಯವಾಣಿ ಸಂಖ್ಯೆ 14410 ಮತ್ತು 9745697456 ಸಂಪರ್ಕಿಸಬಹುದು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 