ಗವಿಮಠದ ಮಹಾದಾಸೋಹಕ್ಕೆ10ಕ್ವೀಂಟಲ್ ಹುಣಸೆ ಚಟ್ನಿ
10 quintals of tamarind chutney for Mahadasoha of Gavi Math
ಕೊಪ್ಪಳ 23: ಶ್ರೀಗವಿಸಿದ್ಧೇಶ್ವರ ಜಾತ್ರಾಮಹೋತ್ಸವದ ಅಂಗವಾಗಿ ಜರುಗಲಿರುವ ಮಹಾದಾಸೋಹಕ್ಕಾಗಿ ಪ್ರತಿ ಅನೇಕ ಭಕ್ತಗಣ ವಿವಿಧ ರೀತಿಯ ದಾನ್ಯ, ತರಕಾರಿ ಮುಂತಾದ ದಾಸೋಹ ಸೇವೆಯನ್ನು ಮಹಾದಾಸೋಹಕ್ಕೆ ಸಲ್ಲಿಸುವುದು ಭಕ್ತರ ಸಂಪ್ರದಾಯ. ಕುಷ್ಟಗಿ ತಾಲೂಕಿನ ಹನುಮನಾಳ್ ಗ್ರಾಮದ ಸದ್ಭಕ್ತರಿಂದ ಈ ವರ್ಷದ ಜಾತ್ರಾ ಮಹಾದಾಸೋಹಕ್ಕೆ 10ಕ್ವೀಂಟಾಲ್ ಹುಣಸೆ ಚಟ್ನಿಯನ್ನು ಸಲ್ಲಿಸುತ್ತಿದ್ದಾರೆ. ದಾನಿಗಳ ಸೇವೆಯನ್ನು ಶ್ರೀಗವಿಮಠವು ಸ್ಮರಿಸುತ್ತದೆ ಎಂದು ಶ್ರೀ ಗವಿಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 