ಮುಂಬಯಿನಲ್ಲೂ ಜಾರಿಗೆ ಬಂತು 10 ರೂಪಾಯಿ ಬಿಸಿ ಊಟ..!
ಮುಂಬೈ, ಡಿ 21 ಮಧ್ಯಾಹ್ನದ ಬಿಸಿ ಊಟ ಈಗ
ದೇಶದ ಜನಪ್ರಿಯ ಕಾರ್ಯಕ್ರಮವಾಗುತ್ತಿದೆ ಅನೇಕ ಸರಕಾರಗಳು ಇದನ್ನು ಪೈಪೋಟಿಯ ,ಮೇಲೆ ಜಾರಿಗೆ ತರುತ್ತಿವೆ.ಈಗ ಬೃಹತ್ ಮುಂಬಯಿ ಮಹಾನಗರ ಪಾಲಿಕೆ(ಬಿಎಂಸಿ)
ತನ್ನ ನೌಕರರಿಗೆ 10 ರೂಪಾಯಿಗೆ ಬಿಸಿ ಊಟ ಕೊಡುವ ಯೋಜನೆಯನ್ನು ಜಾರಿಗೊಳಿಸಿದೆ. ಮೇಲಾಗಿ ಮುಂಬೈ
ಮಹಾಜನತೆಗೂ ಕೇವಲ ಒಂದೆರಡು ದಿನದಲ್ಲಿ ಈ ಸೌಲಭ್ಯ
ದೊರಕಲಿದೆ ಎಂದು ಮೇಯರ್ ಕಿಶೋರಿ ಫೆಢ್ನೆಕರ್ ತಿಳಿಸಿದ್ದಾರೆ.ಬಿಎಂಸಿ ಮೇಯರ್ ಕಿಶೋರಿ ಫೆಢ್ನೆಕರ್
ಈ ಯೋಜನೆ ಗೆ ಈಗಾಗಲೇ ಚಾಲನೆ ನೀಡಿದ್ದಾರೆ 10 ರೂ
ಗಳಿಗೆ ಎರಡು ಚಪಾತಿ, ಅನ್ನ, ದಾಲ್, ಎರಡು ಖಾದ್ಯಗಳು
ಸಿಗಲಿದೆ. ಶಿವಸೇನಾ ತನ್ನ ಪ್ರಣಾಳಿಕೆಯಲ್ಲಿ ಈ
10 ರೂ ಊಟದ ಯೋಜನೆ ಜಾರಿಗೊಳಿಸುವುದಾಗಿ ಘೋಷಣೆ ಮಾಡಿತ್ತು, ಇದನ್ನು ನಗರದ ನಾಗರಿಕರಿಗೂ ವಿಸ್ತರಣೆ ಮಾಡುವುದಾಗಿ ಅವರು
ತಿಳಿಸಿದ್ದಾರೆ. ಕೇವಲ ಎರಡು ದಿನದಲ್ಲಿ ಜನರಿಂದ ಇದಕ್ಕೆ
ಉತ್ತಮ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿರುವ ಕಾರಣ ಈ ಯೋಜನೆಯನ್ನು ಎಲ್ಲಾ ಜನರಿಗೂ ವಿಸ್ತರಿಸಲಾಗುವುದು
ಎಂದೂ ಕ್ಯಾಂಟಿನ್ ಮಾಲಿಕರು ತಿಳಿಸಿದ್ಧಾರೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 