ದತ್ತಾತ್ರೇಯ ದೇವಸ್ಥಾನದಲ್ಲಿ 107 ನೇ ದತ್ತ ಜಯಂತಿ ಆಚರಣೆ
107th Datta Jayanti Celebrations at Dattatreya Temple
ಹಾನಗಲ್ 13 : ಇಲ್ಲಿನ ದತ್ತಾತ್ರೇಯ ದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ 107 ನೇ ದತ್ತ ಜಯಂತಿಯಲ್ಲಿ ಶಾಸಕ ಶ್ರೀನಿವಾಸ ಮಾನೆ ಭಾಗವಹಿಸಿ, ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದರು. ಬ್ರಹ್ಮ, ವಿಷ್ಣು, ಮಹೇಶ್ವರ ಈ ತ್ರಿಮೂರ್ತಿಗಳ ಅವತಾರವಾಗಿ ಮಹಾಯೋಗಿ ದತ್ತನನ್ನು ಪೂಜಿಸಲಾಗುತ್ತಿದೆ. ದತ್ತ ಅಖಂಡ ಗುರುಪಂಪರೆಯ ಮೂಲಸ್ತಂಭ, ಮಾನವಕುಲಕ್ಕೆ ದಾರೀದೀಪವಾಗಲು ತೆಗೆದಕೊಂಡ ಅವತಾರ. ಮಾರ್ಗದರ್ಶನ, ಆತ್ಮಶುದ್ಧಿ, ಸೇವೆಯ ಸಂಕೇತವಾಗಿ ದತ್ತ ಜಯಂತಿ ಆಚರಿಸಲಾಗುತ್ತಿದೆ ಎಂದು ಶಾಸಕ ಮಾನೆ ಈ ಸಂದರ್ಭದಲ್ಲಿ ತಿಳಿಸಿದರು.
ಮುಖ್ಯ ಅರ್ಚಕ ಮುಕುಂದಭಟ್ ಕಾಗಿನೆಲ್ಲಿ, ಮುಖಂಡರಾದ ರವಿ ದೇಶಪಾಂಡೆ, ಘನಶ್ಯಾಮ ದೇಶಪಾಂಡೆ, ವಿದ್ಯಾಶಂಕರ ದೇಶಪಾಂಡೆ, ವಿನಯ ಬಂಕನಾಳ, ವಲ್ಲಭ ಜೋಶಿ, ಕೃಷ್ಣ ಪೂಜಾರ ಸೇರಿದಂತೆ ವಿಪ್ರ ಸಮಾಜದ ಪದಾಧಿಕಾರಿಗಳು, ಜಯಂತಿ ಸಮಿತಿಯ ಪ್ರಮುಖರು, ಸದ್ಭಕ್ತ ಮಂಡಳಿ ಸದಸ್ಯರು ಪಾಲ್ಗೊಂಡಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 