108 ನೇ ವಾರ್ಷಿಕ ಸಾಮಾನ್ಯ ಸಭೆ
108th Annual General Meeting
108 ನೇ ವಾರ್ಷಿಕ ಸಾಮಾನ್ಯ ಸಭೆ
ವಿಜಯನಗರ 10 : ಜಿಲ್ಲೆಯ ಸಂಡೂರು ತಾಲೂಕಾ ನಂದಿಹಳ್ಳಿಯಲ್ಲಿರುವ ಕೃಷ್ಣದೇವರಾಯ ವಿಶ್ವವಿದ್ಯಾಲಯ ಸ್ನಾತಕೋತ್ತರ ಕೇಂದ್ರದಲ್ಲಿ ಇದೇ ತಿಂಗಳ 27ನೇ ದಿನಾಂಕದಂದು ಬೆಳಿಗ್ಗೆ 11.00 ಗಂಟೆಗೆ ಆಯೋಜಿಸಿರುವ ಈ ಸಭೆಯ ಅಧ್ಯಕ್ಷತೆಯನ್ನು ನಾಡೋಜ ಮಹೇಶ್ ಜೋಶಿ ವಹಿಸಿಕೊಳ್ಳಲಿದ್ದಾರೆಂದು ಕೊಪ್ಪಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಘಟಕದ ಅಧ್ಯಕ್ಷರಾದ ರಾಮಚಂದ್ರಗೌಡ ಬಿ ಗೊಂಡಬಾಳ ತಿಳಿಸಿದ್ದಾರೆ. ಅವರು ಕೊಪ್ಪಳ ಸಾಹಿತ್ಯ ಭವನದ ಮುಂದೆ ಈ ಸಭೆಯ ಸೂಚನಾ ಪತ್ರಗಳನ್ನು ಅಂಟಿಸುವ ಮೂಲಕ ಪ್ರಚಾರ ಕಾರ್ಯ ನಡೆಸಿದರು. ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಕಸಾಪ ಘಟಕದ ಕಾರ್ಯದರ್ಶಿ ಶೇಖರಗೌಡ ಪಾಟೀಲ್, ಸಂಘಟನಾ ಕಾರ್ಯದರ್ಶಿ ರಮೇಶ್ ತುಪ್ಪದ, ಕೊಪ್ಪಳ ತಾಲೂಕಾ ಕಸಾಪ ಘಟಕದ ಕಾರ್ಯದರ್ಶಿ ಬಸವರಾಜ ಶಿರಗುಂಪಿ ಶೆಟ್ಟರ್ , ಶಶಿಧರ ಗಾಣಗಿ, ಚಂದ್ರಶೇಖರ ಬಿ. ಕೊಟ್ರೇಶ ಬೆನ್ನಳ್ಳಿ ಇತರರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 