ರಾಜ್ಯದಲ್ಲಿ ಇಂದು 11 ಹೊಸ ಕರೊನ ಪ್ರಕರಣ ದಾಖಲು
ಬೆಂಗಳೂರು ಏ 12, ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 226 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 11 ಪ್ರಕರಣ ದಾಖಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಬೆಳಗಾವಿಯಲ್ಲಿ ಇಂದು ಹೊಸದಾಗಿ ನಾಲ್ಕು ಪ್ರಕರಣ ವರದಿಯಾಗಿದೆ. ವಿಜಯಪುರ ಜಿಲ್ಲೆಗೂ ಕರೋನ ಸೋಂಕು ಕಾಲಿಟ್ಟಿದ್ದು ಮೊದಲ ಪ್ರಕರಣ ವರದಿಯಾಗಿದೆ . ಕಲಬುರಗಿಯಲ್ಲಿ ಎರಡು ಮತ್ತು ಮೈಸೂರಿನಲ್ಲಿ ಒಂದು ಹೊಸ ಪ್ರಕರಣದ ದಾಖಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 