ಗುತ್ತಲ ಪಟ್ಟಣದ 11 ಅಂಗಡಿಗಳ ಮೇಲೆ ದಾಳಿ: ದಂಡ
ಹಾವೇರಿ: ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ವಿವಿಧ ಅಧಿಕಾರಿಗಳನ್ನೊಳಗೊಂಡ ತಂಡ ಇತ್ತೀಚೆಗೆ ಗುತ್ತಲ ಪಟ್ಟಣದ 11 ಅಂಗಡಿಗಳ ಮೇಲೆ ದಾಳಿ ನಡೆಸಿ ಕೋಟ್ಪಾ ಕಾಯ್ದೆ-2003ರನ್ನು ಉಲ್ಲಂಘಿಸಿ ತಂಬಾಕು ಉತ್ಪನ್ನಗಳ ಮಾರಾಟದಲ್ಲಿ ತೊಡಗಿದವರಿಂದ ತಿಳುವಳಿಕೆ ನೋಡೀಸ್ ನೀಡಿ ರೂ.1000 ದಂಡ ವಸೂಲಿ ಮಾಡಲಾಗಿದೆ.
ಕಾಯರ್ಾಚರಣೆಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಸಲಹೆಗಾರರಾದ ಡಾ.ಸಂತೋಷ ವಿ.ದಡ್ಡಿ ಹಾಗೂ ದಾದಾಪೀರ ಹುಲಿಕಟ್ಟಿ, ಪೊಲೀಸ್ ನಿರೀಕ್ಷಕ ಮೋಹನ ಸೊರಟೂರ, ಆಹಾರ ಸುರಕ್ಷತಾ ಇಲಾಖೆಯ ಪಿ.ಎನ್.ಪಾಟೀಲ. ಆರೋಗ್ಯ ಇಲಾಖೆಯ ಮಾಲತೇಶ ಪಿ., ಸಿ.ಎನ್.ಹಿತ್ತಲಮನಿ, ಗುತ್ತಲ ಪಟ್ಟಣ ಪಂಚಾಯತಿ ಬಿ.ಎಂ.ಗುಡ್ಡಣ್ಣನವರ ಇತರರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 