ಗುತ್ತಲ ಪಟ್ಟಣದ 11 ಅಂಗಡಿಗಳ ಮೇಲೆ ದಾಳಿ: ದಂಡ
ಹಾವೇರಿ: ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ವಿವಿಧ ಅಧಿಕಾರಿಗಳನ್ನೊಳಗೊಂಡ ತಂಡ ಇತ್ತೀಚೆಗೆ ಗುತ್ತಲ ಪಟ್ಟಣದ 11 ಅಂಗಡಿಗಳ ಮೇಲೆ ದಾಳಿ ನಡೆಸಿ ಕೋಟ್ಪಾ ಕಾಯ್ದೆ-2003ರನ್ನು ಉಲ್ಲಂಘಿಸಿ ತಂಬಾಕು ಉತ್ಪನ್ನಗಳ ಮಾರಾಟದಲ್ಲಿ ತೊಡಗಿದವರಿಂದ ತಿಳುವಳಿಕೆ ನೋಡೀಸ್ ನೀಡಿ ರೂ.1000 ದಂಡ ವಸೂಲಿ ಮಾಡಲಾಗಿದೆ.
ಕಾಯರ್ಾಚರಣೆಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಸಲಹೆಗಾರರಾದ ಡಾ.ಸಂತೋಷ ವಿ.ದಡ್ಡಿ ಹಾಗೂ ದಾದಾಪೀರ ಹುಲಿಕಟ್ಟಿ, ಪೊಲೀಸ್ ನಿರೀಕ್ಷಕ ಮೋಹನ ಸೊರಟೂರ, ಆಹಾರ ಸುರಕ್ಷತಾ ಇಲಾಖೆಯ ಪಿ.ಎನ್.ಪಾಟೀಲ. ಆರೋಗ್ಯ ಇಲಾಖೆಯ ಮಾಲತೇಶ ಪಿ., ಸಿ.ಎನ್.ಹಿತ್ತಲಮನಿ, ಗುತ್ತಲ ಪಟ್ಟಣ ಪಂಚಾಯತಿ ಬಿ.ಎಂ.ಗುಡ್ಡಣ್ಣನವರ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 