ದಿ.ದೇವರಾಜ ಅರಸು ಅವರ 110ನೇ ಜಯಂತಿ
110th birth anniversary of Devaraj Aras: Tamba News
ತಾಂಬಾ 20: ಗ್ರಾಮದ ಶ್ರೀಸ್ವಾಮಿ ವಿವೇಕಾನಂದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಆವರಣದಲ್ಲಿ ದಿ.ದೇವರಾಜ ಅರಸು ಅವರ 110ನೇ ಜಯಂತಿಯನ್ನು ಆಚರಿಸಲಾಯಿತು.
ಸಂಸ್ಥೆಯ ಅಧ್ಯಕ್ಷ ಎನ್.ಜಿ.ಚೌದರಿ ಅಧ್ಯಕ್ಷತೆ ವಹಿಸಿದ್ದರು, ಆರ್.ಡಿ.ಯಡ್ರಾಮಿ, ಎಮ್.ಬಿ.ತೊಳನೂರ, ಎಮ್.ಎಸ್.ಇಂಗಳಗಿ, ಎ.ಬಿ.ನಾವಿ, ಬಿ.ಬಿ.ಬಿರಾದಾರ, ಎ.ಎಸ್.ಚಂಡಕಿ, ಸಿ.ಎನ್.ಚೌಧರಿ ಇದ್ದರು.
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ 