14 ವರ್ಷದ ಬಾಲಮಂದಿರ ಪ್ರೌಢ ಶಾಲೆಯ ವಿದ್ಯಾರ್ಥಿನಿ ವಿಜೇತರಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆ
14-year-old Balamandir High School student selected as winner for national level
ಕಾರವಾರ 22: ಕರ್ನಾಟಕ ಸರ್ಕಾರ ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ಹಾಸನ ಜಿಲ್ಲೆಯಲ್ಲಿ ನಡೆದ 2025-26ನೇ ಸಾಲಿನ 14 ವರ್ಷ ವಯೋಮಿತಿಯ ರಾಜ್ಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಬಾಲಮಂದಿರ ಪ್ರೌಢ ಶಾಲೆಯ ವಿದ್ಯಾರ್ಥಿನಿ ಕು. ಪೂರ್ವಿತಾರಾನಾಥ ಹರಿಕಂತ್ರ ಇವಳು 200 ಮತ್ತು 400 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರ ಈ ಅಭೂತಪೂರ್ವ ಸಾಧನೆೆ ಕಾರವಾರ ಎಜ್ಯಕೇಶನ್ ಸೊಸೈಟಿಯ ಅಧ್ಯಕ್ಷರಾದ ಎಸ್.ಪಿ.ಕಾಮತ, ಉಪಾಧ್ಯಕ್ಷರಾದ ಅನಿರುದ್ಧ ಹಳದಿಪುರ, ಕಾರ್ಯದರ್ಶಿ ಆರ್.ಎಸ್. ಹಬ್ಬು ಹಾಗೂ ಆಡಳಿತಾಧಿಕಾರಿ ಮತ್ತುಹೆಚ್ಚುವರಿ ಕಾರ್ಯದರ್ಶಿ ಜಿ.ಪಿ.ಕಾಮತ ಮತ್ತು ಬಾಲಮಂದಿರ ಪ್ರೌಢಶಾಲೆಯ ಮುಖ್ಯಾಧ್ಯಾಪಕರಾದ ಅಂಜಲಿ ಮಾನೆ ಹಾಗೂ ದೈಹಿಕ ಶಿಕ್ಷಕರು, ಶಿಕ್ಷಕವೃಂದ, ವಿದ್ಯಾರ್ಥಿಗಳು ಮತ್ತು ಪಾಲಕರು ಅಭಿನಂದಿಸಿರುತ್ತಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 