ಕಟ್ಟಡ ಕಾರ್ಮಿಕರಿಗೆ 153 ಕೋಟಿ ರೂ. ಆರ್ಥಿಕ ನೆರವು: ಪಾಟೀಲ್
ಮುಂಬೈ, ಮೇ 21, ಕರೋನಾ ಸೊಂಕು ಮತ್ತು ಲಾಕ್ಡೌನ್ ನಿಂದ ಸಂಕಷ್ಟಕ್ಕೆ ಒಳಗಾದ 7 ಲಕ್ಷಕ್ಕು ಹೆಚ್ಚು ಕಾರ್ಮಿಕರಿಗೆ ಸರ್ಕಾರ 153 ಕೋಟಿರೂಪಾಯಿ ಆರ್ಥಿಕ ನೆರವು ನೀಡಿದೆ ಎಂದು ಕಾರ್ಮಿಕ ಸಚಿವ ದಿಲಿಪ್ ವಾಲ್ಸೆ ಪಾಟೀಲ್ ಹೇಳಿದ್ದಾರೆ. ಹೇಳಿಕೆಯ ಪ್ರಕಾರ, ಮೇ 20 ರವರೆಗೆ ರಾಜ್ಯ ಸರ್ಕಾರದ ನಿರ್ಧಾರದ ಪ್ರಕಾರ, ಮಹಾರಾಷ್ಟ್ರ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ 7ಲಕ್ಷದ 67,ಸಾವಿರ ಕಟ್ಟಡ ಕಾರ್ಮಿಕರು ನೋಂದಾಯಿಸಿಕೊಂಡಿದ್ದು, ಪ್ರತಿ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ 2,000 ರೂ. ಹಣವನ್ನು ಜಮೆ ಮಾಡಲಾಗಿದೆ ಎಂದರು.
ಲಾಕ್ಡೌನ್ ಅವಧಿಯಲ್ಲಿ ತೊಂದರೆಗೆ ಒಳಗಾದ ಕಾರ್ಮಿಕರ ಖಾತೆಗಳಿಗೆ ಸರ್ಕಾರ 153.40 ಕೋಟಿ ರೂ.ಪಾಯಿಗಳನ್ನು ನೇರ ವರ್ಗಾವಣೆ ಮಾಡಲಾಗಿದೆ ಎಂದೂ ಸಚಿವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 