ಸಿಎಂ ಪರಿಹಾರ ನಿಧಿಗೆ ಗಣಿ ಸಂಘದಿಂದ 2.5 ಲಕ್ಷ ದೇಣಿಗೆ
ಬಳ್ಳಾರಿ/ಹೊಸಪೇಟೆ,ಏ.24: ಕರೋನಾ ವೈರಾಣು ಹರಡುತ್ತಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಬಳ್ಳಾರಿ ಹಾಗೂ ಹೊಸಪೇಟೆ ವಿಭಾಗದ ಮೈನಿಂಗ್ ಇಂಜಿನಿಯರ್ ಅಸೋಸಿಯೇಷನ್ ಆಫ್ ಇಂಡಿಯಾ ವತಿಯಿಂದ 2.5 ಲಕ್ಷ ರೂ.ಮೊತ್ತದ ಚೆಕ್ನ್ನು ಜಿಲ್ಲಾ ಉಸ್ತುವಾರಿ ಹಾಗೂ ಅರಣ್ಯ ಸಚಿವರಾದ ಆನಂದ್ ಸಿಂಗ್ ಅವರ ಮುಖಾಂತರ ವಿತರಿಸಲಾಯಿತು.
ಕೋವಿಡ್-19 ಕಾರಣದಿಂದ ಭಾದಿತರಾಗಿರುವ ನಿರಾಶ್ರಿತರಿಗೆ ಆರೋಗ್ಯ, ಪಡಿತರ ಸೇವೆ ಜೊತೆಗೆ ಅಗತ್ಯ ನೆರವನ್ನು ನೀಡಲಾಗುತ್ತಿದೆ ಅದೇ ರೀತಿಯಾಗಿ ಹಲವು ಸಂಘ ಸಂಸ್ಥೆಗಳು, ಸಾರ್ವಜನಿಕರು ಕೇಂದ್ರ ಮತ್ತು ರಾಜ್ಯ ಸಕರ್ಾರಕ್ಕೆ ಸಹಾಯ ಮಾಡಲಾಗುತ್ತಿದೆ. ಜಿಲ್ಲೆಯ ಮೈನಿಂಗ್ ಇಂಜಿನಿಯರ್ ಅಸೋಸಿಯೇಷನ್ ಆಫ್ ಇಂಡಿಯಾದ ಸದಸ್ಯರು ಶುಕ್ರವಾರದಂದು ಜಿಲ್ಲಾ ಉಸ್ತುವಾರಿ, ಅರಣ್ಯ ಸಚಿವರಾದ ಆನಂದ್ ಸಿಂಗ್ ಅವರ ಕಚೇರಿಗೆ ತೆರಳಿ ಸಚಿವರ ಮುಖಾಂತರ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ರೂ.2.5 ಲಕ್ಷ ರೂ.ಮೊತ್ತದ ಚೆಕ್ನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಹೊಸಪೇಟೆ ತಹಶೀಲ್ದಾರ್ ಹೆಚ್.ವಿಶ್ವನಾಥ್ ಹಾಗೂ ಅಸೋಸಿಯೇಷನ್ ಸದಸ್ಯರು ಇದ್ದರು
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 