ಕ್ಷೇತ್ರ ದೇವರಗುಡ್ಡದ ದೇವಸ್ಥಾನ ಕಮಿಟಿಯಿಂದ ಸಿಎಂ ಪರಿಹಾರ ನಿಧಿಗೆ 2 ಲಕ್ಷ ಚೆಕ್ ಸಮರ್ಪಣೆ
ರಾಣೇಬೆನ್ನೂರು: ಮೇ.18: ಕೊರೊನಾ ವೈರಸ್ ಕೋವಿಡ್-19 ಮುಖ್ಯಮಂತ್ರಿಗಳ ಪರಿಹಾರ ನಿಧಿಗಾಗಿ ತಾಲೂಕಿನ ಸುಕ್ಷೇತ್ರ ದೇವರಗುಡ್ಡ ಶ್ರೀ ಮಾಲತೇಶ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಸಂತೋಷ ಗುರೂಜೀ ಅವರು ಸೋಮವಾರ ಹಾವೇರಿ ಜಿಲ್ಲಾ ಕೇಂದ್ರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಕೃಷ್ಣಾ ಭಾಜಪೇಯಿ ಅವರಿಗೆ ದೇವಸ್ಥಾನ ಕಮಿಟಿ ವತಿಯಿಂದ 2ಲಕ್ಷ ರೂ.ಗಳ ಚಕ್ಕನ್ನು ಸಮಪರ್ಿಸಿದರು.
ದೇವಸ್ಥಾನ ಕಮಿಟಿ ಚೇರಮನ್ ಎಂ.ಎಂ.ಸತಗಿ, ಸ್ಥಳೀಯ ಸಮಿತಿಯ ಸದಸ್ಯರಾದ ನಿಂಗಪ್ಪ ಮುದ್ದಿ, ಪ್ರಭಾರ ಕಾರ್ಯನಿವರ್ಾಹಕ ಅಧಿಕಾರಿ ಶೇಕಪ್ಪ ಭಜಂತ್ರಿ ಮತ್ತಿತರರು ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 