ಮುಖ್ಯಮಂತ್ರಿ ಪರಿಹಾರ ನಿಧಿಗೆ 25ಲಕ್ಷ ಬಿಎಲ್ಡಿಇ ಸಂಸ್ಥೆಯಿಂದ ವಿತರಣೆ
ವಿಜಯಪುರ .04: ಬಿ.ಎಲ್.ಡಿ.ಇ ಸಂಸ್ಥೆಯ ವತಿಯಿಂದ ಕೋವಿಡ್-19 ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 25ಲಕ್ಷ ಹಾಗೂ ಪ್ರಧಾನಮಂತ್ರಿ ಪರಿಹಾರ ನಿಧಿಗೆ 25 ಲಕ್ಷರೂ ಗಳನ್ನು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರ ಮೂಲಕ ಮಾಜಿ ಸಚಿವ ಹಾಗೂ ಬಬಲೇಶ್ವರ ಶಾಸಕರಾದ ಎಂ.ಬಿ ಪಾಟೀಲ್ ಅವರು ಚಕ್ ನೀಡಿದರು.
ಇದೇ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಸುನಿಲಗೌಡ ಪಾಟೀಲ, ಶಾಸಕ ಸೋಮನಗೌಡ ಪಾಟೀಲ, ಜಿಲ್ಲಾಉಸ್ತುವಾರಿ ಕಾರ್ಯದಶರ್ಿ ಜಿ.ರವಿಶಂಕರ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 